Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಪತ್ತೆಯಾಗಿರುವ ಭಾರತದ ಸೈನಿಕರಿಗಾಗಿ ಎರಡು ದಿನದಿಂದ ಹುಡುಕಾಟ..!

Facebook
Twitter
Telegram
WhatsApp

ಅರುಣಾಚಲಪ್ರದೇಶ: ಉತ್ತರಾಖಂಡದ ಏಳನೇ ಗರ್ವಾಲ್ ರೆಫಲ್ಸ್ ಸೈನಿಕರಾಗಿದ್ದ ಹರೇಂದ್ರ ನೇಗಿ ಮತ್ತು ಪ್ರಕಾಶ್ ಸಿಂಗ್ ರಾಣಾ ಮೇ 28 ರಂದು ನಾಪಾತ್ತೆಯಾಗಿದ್ದಾರೆ. ಆದರೆ ಕಾರ್ಯಾಚರಣೆಯ ನಡುವೆಯೂ ಇಬ್ಬರು ಸೈನಿಕರು ಪತ್ತೆಯಾಗಿಲ್ಲ. ತೀವ್ರ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನು ಕೂಡ ಪತ್ತೆಯಾಗಿಲ್ಲ.

ಈ ಇಬ್ಬರು ಸೈನಿಕರು ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಮುಂಚೂಣಿ ಪ್ರದೇಶದಕ್ಕೆ ನಿಯೋಜನೆ ಮಾಡಲಾಗಿತ್ತು. ಆದರೆ ಇದೀಗ ನಾಪತ್ತೆಯಾಗಿ ಕೆಲ ದಿನಗಳೇ ಕಳೆಯುತ್ತಿದೆ. ಇಬ್ಬರು ಸೈನಿಕರು ಪೋಸ್ಟ್ ಗೆ ಹತ್ತಿರವಾಗಿ ಹರಿಯುತ್ತಿದ್ದ ನದಿಗೆ ಬಿದ್ದಿದ್ದರು ಎನ್ನಲಾಗಿದೆ. ವಿಷಯ ತಿಳಿದ ಕೂಡಲೆ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಇಷ್ಟು ದಿನವಾದರೂ, ಎಷ್ಟೇ ತೀವ್ರಗತಿಯಲ್ಲಿ ಹುಡುಕಿದರು ಸೈನಿಕರು ಮಾತ್ರ ಸಿಗುತ್ತಿಲ್ಲ.

ಈ ವಿಚಾರವಾಗಿ ಸೈನಿಕ ಹರೇಂದ್ರ ನೇಗಿ ಅವರ ಪತ್ನಿ ಮಾತನಾಡಿದ್ದು, ನದಿಯ ಬಳಿ ಅವರು ಹೋಗಿದ್ದಾರೆಂಬುದನ್ನು ಯಾರು ನೋಡಿಲ್ಲ. ಇದನ್ನು ನಂಬುವುದಕ್ಕೆ ಹೇಗೆ ಸಾಧ್ಯ. ನನಗಂತು ನಂಬಲು ಕಷ್ಟಸಾಧ್ಯ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಹುಡುಕಾಟದ ತೀವ್ರತೆಯನ್ನು ಕಳೆದ ಎರಡು ದಿನದಿಂದ ಹೆಚ್ಚು ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

error: Content is protected !!