Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಡುಪಿ ಹೆಣ್ಣು ಮಕ್ಕಳ ವಿಡಿಯೋ ಪ್ರಕರಣ : ಕಾಂಗ್ರೆಸ್ ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು

Facebook
Twitter
Telegram
WhatsApp

 

ಉಡುಪಿಯಲ್ಲಿ ನಡೆದ ಹೆಣ್ಣು ಮಕ್ಕಳ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಕೂಡ ಉಡುಪಿಗೆ ಭೇಟಿ ನೀಡಿದ್ದಾರೆ. ಈ ಬೆನ್ನಲ್ಲೇ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ಮೇಲೆ ಆಕ್ರೋಶ ಹೊರ ಹಾಕಿದ್ದಾರೆ.

 

ಕಾಂಗ್ರೆಸ್ ವಿರುದ್ಧ ಎಂ ಎಲ್ ಸಿ ರವಿಕುಮಾರ್ ಕಿಡಿಕಾರಿದ್ದು, ಉಡುಪಿ ಘಟನೆ ತಮಾಷೆಯ ವಿಷಯವಲ್ಲ. ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ಕಾಳಜಿ ಇಲ್ಲ. ಪ್ರಕರಣ ಮುಚ್ಚಿ ಹಾಕಲು ಯತ್ನ ನಡೆದಿದೆ. ಯಾರಿಗೆ ವಿಡಿಯೋ ಕಳಿಸಲಾಗಿದೆ ಎಂದು ತನಿಖೆ ಮಾಡಿ ಎಂದಿದ್ದಾರೆ.

ಇವರ ಮನೆಯ ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ ಸಣ್ಣ ವಿಷಯ ಎನ್ನಲಾಗುತ್ತಾ ಇತ್ತಾ..? ಹೆಣ್ಣು ಮಕ್ಕಳ ಬಗ್ಗೆ ಕಿಂಚಿತ್ ಗೌರವ ಇದೆಯಾ. ಸೋನಿಯಾ ಪ್ರಿಯಾಂಕ ಕೂಡ ಹೆಣ್ಣು ಮಕ್ಕಳು ಅಲ್ವಾ. ವಿರೋಧ ಹೆಚ್ಚಾದ ಬಳಿಕ ಕೇಸ್ ದಾಖಲಿಸಿದ್ದಾರೆ. ಇಷ್ಟು ಆದರೂ ಏನು ಆಗಿಲ್ಲ ಅಂತಾರೆ. ಕೂಡಲೇ ಗೃಹ ಸಚಿವರನ್ನು ವಜಾ ಮಾಡಬೇಕು. ಪ್ರಕರಣ ಸಿಬಿಐಗೆ ವಹಿಸಬೇಕು ಎಂದು ಕಾಂಗ್ರೆಸ್ ವಿರುದ್ಧ ಅಶ್ವತ್ಥ್ ನಾರಾಯಣ ಕಿಡಿಕಾರಿದ್ದಾರೆ.

ಯುವತಿಯರ ಮೊಬೈಲ್ ಎಕ್ಸ್‌ಚೇಂಜ್ ಆಗಿದೆ. ವಿದ್ಯಾರ್ಥಿನಿಯರು ಯಾರ ಜೊತೆಗೆ ಸಂಪರ್ಕದಲ್ಲಿದ್ದರೂ ಎಲ್ಲಾ ಮಾಹಿತಿ ತೆಗೆದುಕೊಂಡು, ಪೊಲೀಸರು ತನಿಖೆ ಮಾಡಲಿ. ಎಲ್ಲ ಆಯಾಮದಲ್ಲೂ ಪೊಲೀಸರು ತನಿಖೆ ಮಾಡಬೇಕು ಎಂದು ಮಂಗಳೂರಿನಲ್ಲಿ ಭರತ್ ಶೆಟ್ಟಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

error: Content is protected !!