Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಡುಪಿ ಘಟನೆ ಕೇವಲ ಒಂದು ದಿನ ಆಗಿಲ್ಲ : ಕೇರಳ ಸ್ಟೋರಿ ಲಿಂಕ್ ಮಾಡಿದ ಕಟೀಲು ಹೇಳಿದ್ದೇನು..?

Facebook
Twitter
Telegram
WhatsApp

 

ಮಂಗಳೂರು: ಕಾಲೇಜಿನ ಶೌಚಾಲಯದಲ್ಲಿ ಕ್ಯಾಮಾರಾ ಇಟ್ಟು ವಿಡಿಯೋ ಶೂಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಳೀನ್ ಕುಮಾರ್ ಕಟೀಲು ಗಂಭೀರ ಆರೋಪ ಮಾಡಿದ್ದಾರೆ. ಇದು ಒಂದು ದಿನ ನಡೆದ ಘಟನೆಯಲ್ಲ, ಅಲ್ಲಿಯ ವಿದ್ಯಾರ್ಥಿಗಳು ಹೇಳುವಂತೆ ಆರೇಳು ಬಾರಿ ನಡೆದಿದೆ ಎನ್ನಲಾಗಿದೆ.

ಬಿಜೆಪಿ ನಾಯಕರು ಇಂದು ಉಡುಪಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಉಡುಪಿ ಘಟನೆಯನ್ನು ಸರ್ಕಾರ ಸರಳವಾಗಿ ತೆಗೆದುಕೊಂಡಿದೆ.‌ ಅಂದ್ರೆ ಸಂಪೂರ್ಣವಾಗಿ ಮುಚ್ಚಿ ಹಾಕಲು ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ. ಈ ಘಟನೆಯ ಬಗ್ಗೆ ಸಂಪೂರ್ಣ ತನಿಖೆಯಾಗಬೇಕಿದೆ.

ಈ ಘಟನೆಯನ್ನು ಪೊಲೀಸ್ ಇಲಾಖೆ ಮುಚ್ಚಿ ಹಾಕುವ ಯತ್ನ ನಡೆಸುತ್ತಿದೆ. ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ನಡೆದ ಘಟನೆಗಳು ಉಡುಪಿಯಲ್ಲೂ ನಡೆದಿವೆ. ಈ ಘಟನೆ ಕೇವಲ ಮೂರು ವಿದ್ಯಾರ್ಥಿಗಳಿಂದ ನಡೆದಿರುವುದಲ್ಲ. ಇದರ ಹಿಂದೆ ಕೇರಳದ ಶಕ್ತಿಗಳಿವೆ. ಸಿಎಂ ಸಿದ್ದರಾಮಯ್ಯ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

error: Content is protected !!