Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜುಲೈ 20 ರಂದು ತರಾಸು ರಂಗಮಂದಿರದಲ್ಲಿ ಉನ್ಮುಖಿ ಕಾರ್ಯಕ್ರಮ : ಕು.ಕೃಪಾ ಜಿ.ರಮೇಶ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ,(ಜು.19) : ಜುಲೈ 20 ರ ಬುಧವಾರದಂದು ನಗರದ ತರಾಸು ರಂಗಮಂದಿರದಲ್ಲಿ ಉನ್ಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ ಎಂದು ಕು.ಕೃಪಾ ಜಿ.ರಮೇಶ್ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ನಾನು ಚಿಕ್ಕವಳಾಗಿದ್ದಾಗ 8 ವರ್ಷದಿಂದ ಭರತನಾಟ್ಯವನ್ನು ಕಲಿತ್ತಿದ್ದೇ ತದ ನಂತರ ಪಿಯುಸಿಯವರೆಗೂ ಭರತನಾಟ್ಯವನ್ನು ಕಲಿತೆ. ತದ ನಂತರ ಬಿಟ್ಟೆ ನಂತರ ಸ್ವಲ್ಪ ದಿನಗಳ ನಂತರ ಮತ್ತೇ ಭರತನಾಟ್ಯವನ್ನು ಕಲಿತೆ, ನನ್ನ ಗುರುಗಳಾಗಿ ಮಾಲಿನಿ ಶೇಖರ್ ಮತ್ತು ಸರಸ್ವತಿ ಶ್ರೀಧರ್ ಇದ್ದರು.

ಇದುವರೆಗೂ ನಾನು ಗುಂಪಿನಲ್ಲಿ ಮಾತ್ರ ಭರತನಾಟ್ಯವನ್ನು ಮಾಡಿದ್ದೇ ಜು.20ರಂದು ನಡೆಯುವ ಕಾರ್ಯಕ್ರಮದಲ್ಲಿ ಸುಮಾರು ಒಂದುವರೆ ಗಂಟೆಗಳ ಕಾಲ ಏಕ ವ್ಯಕ್ತಿಯ ಭರತನಾಟ್ಯವನ್ನು ಪ್ರದರ್ಶನ ಮಾಡುತ್ತೇನೆ ಎಂದರು.

ಬಿಇ ಸಿವಿಲ್ ಮಾಡಿಕೊಂಡಿದ್ದು, ಓದಿನ ಜೊತೆಗೆ ಇದನ್ನು ಸಹಾ ಕಲಿಯುತ್ತಿದ್ದೇನೆ, ಈಗ ಭರತನಾಟ್ಯದಲ್ಲಿ ಎಂಎಯನ್ನು ಮೈಸೂರು ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವ ವಿದ್ಯಾಲಯದಲ್ಲಿ ಮಾಡುತ್ತೀದ್ದೆನೆ.

ಈ ಕಾರ್ಯಕ್ರಮದಲ್ಲಿ ಮೈಸೂರಿನ ನೃತ್ಯಗಿರಿ ಸಂಸ್ಥಾಪಕರಾದ ಡಾ.ಕೃಪಾ ಫಡ್ಕೆ, ದಾವಣಗೆರೆಯ ಭರತಾಂಜಲಿ ಸಂಸ್ಥಾಪಕರಾದ ಡಾ.ಮಂಗಳಾ ಶೇಖರ್ ಹಾಗೂ ಸಂಸ್ಕಾರ ಭಾರತೀ ಪ್ರಾಂತ ಪ್ರಧಾನ ಕಾರ್ಯದರ್ಶಿಯಾದ ಡಾ.ರಾಜೀವ ಲೋಚನ ಭಾಗವಹಿಸಲಿದ್ದಾರೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ನಗರದ ಪಾಂಡುರಂಗ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಶ್ರೀ ಹರಿವಾಯುಗುರು ಸೇವಾ ಟ್ರಸ್ಟ್ ವತಿಯಿಂದ ಆಚರಿಸುವ ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಟ್ರಸ್ಟ್ ನ ಕಾರ್ಯದರ್ಶಿ

ಚಿತ್ರದುರ್ಗ | ಐಎಂಎ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಭಾರತೀಯ ವೈದ್ಯಕೀಯ ಸಂಘ (ಐಎಮ್‌ಎ) ಚಿತ್ರದುರ್ಗ ಶಾಖೆಯ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಎಲ್. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನಗರದ ಐಎಂಎ

ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 27: ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು. ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ

error: Content is protected !!