Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜುಲೈ 20 ರಂದು ತರಾಸು ರಂಗಮಂದಿರದಲ್ಲಿ ಉನ್ಮುಖಿ ಕಾರ್ಯಕ್ರಮ : ಕು.ಕೃಪಾ ಜಿ.ರಮೇಶ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ,(ಜು.19) : ಜುಲೈ 20 ರ ಬುಧವಾರದಂದು ನಗರದ ತರಾಸು ರಂಗಮಂದಿರದಲ್ಲಿ ಉನ್ಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ ಎಂದು ಕು.ಕೃಪಾ ಜಿ.ರಮೇಶ್ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ನಾನು ಚಿಕ್ಕವಳಾಗಿದ್ದಾಗ 8 ವರ್ಷದಿಂದ ಭರತನಾಟ್ಯವನ್ನು ಕಲಿತ್ತಿದ್ದೇ ತದ ನಂತರ ಪಿಯುಸಿಯವರೆಗೂ ಭರತನಾಟ್ಯವನ್ನು ಕಲಿತೆ. ತದ ನಂತರ ಬಿಟ್ಟೆ ನಂತರ ಸ್ವಲ್ಪ ದಿನಗಳ ನಂತರ ಮತ್ತೇ ಭರತನಾಟ್ಯವನ್ನು ಕಲಿತೆ, ನನ್ನ ಗುರುಗಳಾಗಿ ಮಾಲಿನಿ ಶೇಖರ್ ಮತ್ತು ಸರಸ್ವತಿ ಶ್ರೀಧರ್ ಇದ್ದರು.

ಇದುವರೆಗೂ ನಾನು ಗುಂಪಿನಲ್ಲಿ ಮಾತ್ರ ಭರತನಾಟ್ಯವನ್ನು ಮಾಡಿದ್ದೇ ಜು.20ರಂದು ನಡೆಯುವ ಕಾರ್ಯಕ್ರಮದಲ್ಲಿ ಸುಮಾರು ಒಂದುವರೆ ಗಂಟೆಗಳ ಕಾಲ ಏಕ ವ್ಯಕ್ತಿಯ ಭರತನಾಟ್ಯವನ್ನು ಪ್ರದರ್ಶನ ಮಾಡುತ್ತೇನೆ ಎಂದರು.

ಬಿಇ ಸಿವಿಲ್ ಮಾಡಿಕೊಂಡಿದ್ದು, ಓದಿನ ಜೊತೆಗೆ ಇದನ್ನು ಸಹಾ ಕಲಿಯುತ್ತಿದ್ದೇನೆ, ಈಗ ಭರತನಾಟ್ಯದಲ್ಲಿ ಎಂಎಯನ್ನು ಮೈಸೂರು ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವ ವಿದ್ಯಾಲಯದಲ್ಲಿ ಮಾಡುತ್ತೀದ್ದೆನೆ.

ಈ ಕಾರ್ಯಕ್ರಮದಲ್ಲಿ ಮೈಸೂರಿನ ನೃತ್ಯಗಿರಿ ಸಂಸ್ಥಾಪಕರಾದ ಡಾ.ಕೃಪಾ ಫಡ್ಕೆ, ದಾವಣಗೆರೆಯ ಭರತಾಂಜಲಿ ಸಂಸ್ಥಾಪಕರಾದ ಡಾ.ಮಂಗಳಾ ಶೇಖರ್ ಹಾಗೂ ಸಂಸ್ಕಾರ ಭಾರತೀ ಪ್ರಾಂತ ಪ್ರಧಾನ ಕಾರ್ಯದರ್ಶಿಯಾದ ಡಾ.ರಾಜೀವ ಲೋಚನ ಭಾಗವಹಿಸಲಿದ್ದಾರೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!