Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಂಚಿಗನಾಳ್ ಗುಡ್ಡದ ಸಮೀಪ ಅನಾಮಧೇಯ ಶವ ಪತ್ತೆ

Facebook
Twitter
Telegram
WhatsApp

ಚಿತ್ರದುರ್ಗ,(ಜೂನ್.22) : ತಾಲೂಕಿನ ಕುಂಚಿಗನಾಳ್ ಗುಡ್ಡದ ಸಮೀಪ ಸುಮಾರು 60 ರಿಂದ 65 ವರ್ಷದ ವೃದ್ಧನ ಅನಾಮಧೇಯ ಶವ ಪತ್ತೆಯಾಗಿರುವ ಪ್ರಕರಣ 2022ರ ಜೂನ್ 21ರಂದು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಅನಾಮಧೇಯ ವೃದ್ಧನ ಚಹರೆ ಇಂತಿದೆ. 5.3 ಅಡಿ ಎತ್ತರ, ಬಿಳಿ ಬಣ್ಣದ ನೀಲಿ ಚುಕ್ಕಿಯ ತುಂಬು ತೋಳಿನ ಅಂಗಿ ಧರಿಸಿರುತ್ತಾರೆ.
ಈ ಚಹರೆಯುಳ್ಳ ವೃದ್ಧನ  ಬಗ್ಗೆ ಮಾಹಿತಿ ದೊರೆತ ಕೂಡಲೆ ಚಿತ್ರದುರ್ಗ ಗ್ರಾಮಾಂತರ ಇನ್ಸ್‍ಪೆಕ್ಟರ್ ಮೊಬೈಲ್ ನಂಬರ್ 9480803131 ಹಾಗೂ ಸಬ್ ಇನ್‍ಸ್ಪೆಕ್ಟರ್ 9480803148 ಗೆ ಸಂರ್ಪಕಿಸಬಹುದು ಎಂದು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ತಿಳಿಸಿದ್ದಾರೆ.

ಅನಾಮಧೇಯ ಶವ ಪತ್ತೆ

ಚಳ್ಳಕೆರೆ ಟೌನ್‍ನ ಬಳ್ಳಾರಿ ರಸ್ತೆಯ ಫುಟ್‍ಬಾತ್‍ನಲ್ಲಿ ಸುಮಾರು 60 ವರ್ಷದ ವೃದ್ಧನ ಅನಾಮಧೇಯ ಶವ ಪತ್ತೆಯಾಗಿರುವ ಪ್ರಕರಣ 2022ರ ಜೂನ್ 21ರಂದು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಅನಾಮಧೇಯ ವೃದ್ಧನ ಚಹರೆ ಇಂತಿದೆ.

ಕೋಲುಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು,  5 ರಿಂದ 6 ಅಡಿ ಬಿಳಿ ಗೀರುಗಳ ತುಂಬು ತೋಳಿನ ಅಂಗಿ, ನೀಲಿ ಬಣ್ಣ ಪಂಚೆ,  ಕಾಫಿ ಕಲ್ಲರ್ ಚಡ್ಡಿ ಧರಿಸಿರುತ್ತಾರೆ.

ಈ ಚಹರೆಯುಳ್ಳ ವೃದ್ಧನ ಬಗ್ಗೆ ಮಾಹಿತಿ ದೊರೆತ ಕೂಡಲೆ ಚಳ್ಳಕೆರೆ ಪೊಲೀಸ್ ಠಾಣೆ : 08195-250239, ಚಳ್ಳಕೆರೆ ಉಪಾಧೀಕ್ಷಕರ ಕಚೇರಿ: 08195-251010, ಪೊಲೀಸ್ ನಿರೀಕ್ಷಕರು :7892537146ಗೆ ಸಂಪರ್ಕಿಸಬೇಕೆಂದು ಚಳ್ಳಕೆರೆ ಪೊಲೀಸ್ ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!