Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಆಸ್ಪತ್ರೆಗೆ ದಾಖಲು..!

Facebook
Twitter
Telegram
WhatsApp

ನವದೆಹಲಿ: ಅನಾರೋಗ್ಯ ಹಿನ್ನೆಲೆ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಏಮ್ಸ್ ಆಸ್ಪತ್ರೆಯ ಖಾಸಗಿ ವಾರ್ಡ್ ನಲ್ಲಿ ನಿರ್ಮಲಾ ಸೀತರಾಮನ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆದರೆ ಇನ್ನು ಕೂಡ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. ಆಸ್ಪತ್ರೆಯಲ್ಲಿ ವೈದ್ಯರು ಅವರ ಆರೋಗ್ಯದ ಬಗ್ಗೆ ನಿಗಾ ಇಡಲಾಗಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಗೆ ಎಐಡಿಎಸ್ಓ ವತಿಯಿಂದ ಪ್ರಣಾಳಿಕೆ ಸಲ್ಲಿಕೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ದುಡಿಯುವ ಜನರ ಹೋರಾಟದ ಧ್ವನಿಯಾಗಿರುವ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುಜಾತ.ಡಿ ಅವರಿಗೆ ಎಐಡಿಎಸ್ಓ ವತಿಯಿಂದ ವಿದ್ಯಾರ್ಥಿಗಳ ಬೇಡಿಕೆಯ ಪ್ರಣಾಳಿಕೆಯನ್ನು ಸಲ್ಲಿಸಲಾಯಿತು. ಸ್ವಾತಂತ್ರ್ಯ ಬಂದು

ನಿಡುಗಲ್ಲು ಮಠಕ್ಕೆ ಕಾಂಗ್ರೆಸ್ ಅಭ್ಯರ್ಥಿ ಭೇಟಿ | ಬಿ.ಎನ್.ಚಂದ್ರಪ್ಪ ಗೆಲುವಿಗೆ ವಾಲ್ಮೀಕಿ ಶ್ರೀ ಕರೆ

  ಚಿತ್ರದುರ್ಗ, ಏ.24 : ರಾಜ್ಯದಲ್ಲಿಯೇ ಪ್ರಭಾವಿ, ಪ್ರಸಿದ್ಧಿ ಪಡೆದಿರುವ ವಾಲ್ಮೀಕಿ ಸಮುದಾಯದ ಮಠವು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಗೆಲ್ಲಿಸಬೇಕು ಎಂದು ಕರೆ ನೀಡಿದೆ. ಕ್ಷೇತ್ರ ವ್ಯಾಪ್ತಿಯ ಪಾವಗಡ

error: Content is protected !!