Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೆಬ್ರವರಿ 25 ರಂದು ದಾವಣಗೆರೆಗೆ ಕೇಂದ್ರ ರೈಲ್ವೇ ಸಚಿವ ವಿ.ಸೋಮಣ್ಣ ಆಗಮನ

---Advertisement---

 

ದಾವಣಗೆರೆ, ಫೆ.16 : ಕೇಂದ್ರ ಜಲಶಕ್ತಿ ಮತ್ತು  ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಫೆಬ್ರವರಿ 25 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಫೆ.25 ರಂದು ಬೆಳಿಗ್ಗೆ 10.15 ಕ್ಕೆ ತೊಳಹುಣಸೆಗೆ ಆಗಮಿಸಿ ತೊಳಹುಣಸೆ ಮತ್ತು ಅನಗೋಡು ಹೊಸ ರೈಲ್ವೆ ಮಾರ್ಗವನ್ನು ಪರಿಶೀಲನೆ ಮಾಡುವವರು  11.15 ನಿಮಿಷಕ್ಕೆ ಅನಗೋಡು ರೈಲ್ವೆ ನಿಲ್ದಾಣವನ್ನು ಪರಿಶೀಲನೆ ಮಾಡುವರು. ನಂತರ 11.45 ಕ್ಕೆ ಅನಗೋಡು- ಹೆಬ್ಬಾಳು  ಹೊಸ ರೈಲ್ವೆ ಮಾರ್ಗವನ್ನು ಪರಿಶೀಲನೆ ಮಾಡುವರು. ನಂತರ ಚಿತ್ರದುರ್ಗ ಭರಮಸಾಗರ ಮಾರ್ಗವನ್ನು ಪರಿಶೀಲನೆ ಮಾಡಿ ಚಿತ್ರದುರ್ಗಕ್ಕೆ ಪ್ರಯಾಣಿಸುವರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...