Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ & ಬಿಜೆಪಿ ನಡುವೆ ನಿಲ್ಲದ ಪಂಚೆ ಯುದ್ಧ..!

---Advertisement---

ಬಿಜೆಪಿ ಬಗ್ಗೆ ಕಾಂಗ್ರೆಸ್ ಪಂಚೆ ವಿಚಾರಕ್ಕೆ ಮಾಡಿದ್ದ ಟ್ವೀಟ್ ಗೆ ಇದೀಗ ಮಾತಿನ ಯುದ್ಧ ಶುರುವಾಗಿದೆ. ಬಿಜೆಪಿ ನಾಯಕರು ಇದಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಬಗ್ಗೆ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ರಿಯಾಕ್ಟ್ ಮಾಡಿದ್ದು, ಈ ವಿಚಾರಕ್ಕೆ ನಿಮ್ಮ ಪಕ್ಷದ ಬೇರೆಯವರು ಮಾತಾಡಿದ್ದಾರೆ. ಭಾರತ ಸರ್ಕಾರದ ಮಂತ್ರಿಯಾಗಿ ನಾನು ಆಪದ ಬಳಸಿಲ್ಲ.ಅಸಭ್ಯ ಪದಗಳ ಬಳಸುವುದು ಸರಿಯಲ್ಲ. ಸಿಎಂ ಸಿದ್ದರಾಮಯ್ಯ ಅವರು ಅದನ್ನು ಮರೆಯಬಾರದು. ಅಸಭ್ಯ ಪದ ಬಳಸುವುದು ಸರಿಯಲ್ಲ. ಅಪ್ಪಿ ತಪ್ಪಿಯು ನನ್ನ ಬಾಯಿಂದ ಅಂತಹ ಭಾಷೆ ಬರಲ್ಲಾ ಎಂದು ಪಂಚೆ ಫೈಟ್ ಕಾಂಗ್ರೆಸ್ ಗೆ ಪ್ರಕಾಶ್ ಜೋಶಿ ಪಂಚ್ ನೀಡಿದ್ದಾರೆ.

ಮಹೇಶ್ ಟೆಂಗಿನಕಾಯಿ ಮಾತನಾಡಿ, ಈ ಹಿಂದೆ ಹಲವು ಬಾರಿ ನಿಮ್ಮ ಪಂಚೆ ಕಳಚಿತ್ತು ಕಾಂಗ್ರೆಸ್ ಇಟಲಿ ರಾಜಮಾತೆಯಿಂದ ಹೊರಬರಲಿ ಎಂದು ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...