Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುಪಿ ಎಲೆಕ್ಷನ್ : ಮಹಿಳೆಯರಿಗೆ ಆದ್ಯತೆ ನೀಡಿದ ಕಾಂಗ್ರೆಸ್..!

Facebook
Twitter
Telegram
WhatsApp

ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಯುಪಿ ಚುನಾವಣೆ ಗೆಲ್ಲಲೇಬೇಕೆಂಬ ಹಠದಿಂದ ಕಾಂಗ್ರೆಸ್ ಹೊಸ ಹೊಸ ಯೋಜನೆಗಳನ್ನ ಜನರ ಮುಂದಿಟ್ಟಿದೆ. ಈ ಬಾರಿ ಚುನಾವಣೆಗೆ ಮಹಿಳೆಯರನ್ನೇ ಟಾರ್ಗೆಟ್ ಮಾಡಿದೆ.

150 ಅಭ್ಯರ್ಥಿಗಳ ಪಟ್ಟಿ ತಯಾರಿಸಿದ್ದು, ಅದರಲ್ಲಿ 50 ಸೀಟು ಮಹಿಳೆಯರಿಗೆ ನೀಡಿದೆ. ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಅತ್ಯಾಚಾರಾ ಸಂತ್ರಸ್ತ ತಾಯಿಯನ್ನು ಕಣಕ್ಕಿಳಿಸಿದ್ದಾರೆ.

ಆಶಾ ಸಿಂಗ್ ಅವರನ್ನ ಉನ್ನಾವ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ ಶೇ.40 ಮಹಿಳೆಯರು ಮತ್ತು ಶೇ.40 ಯುವಜನರಿದ್ದಾರೆ. ಈ ಮೂಲಕ ಪಕ್ಷವು ಹೊಸ ಮತ್ತು ಐತಿಹಾಸಿಕ ಆರಂಭಕ್ಕೆ ಸಾಕ್ಷಿಯಾಗಿದೆ. ಉತ್ತರ ಪ್ರದೇಶದಲ್ಲಿ ನ್ಯಾಯಕ್ಕಾಗಿ ಹೋರಾಡಿದವರನ್ನು ಅಭ್ಯರ್ಥಿಗಳಾಗಿ ಪಕ್ಷವು ಕಣಕ್ಕಿಳಿಸಿದೆ. ಅವರು ಮುಂಚೂಣಿಗೆ ಬಂದು ರಾಜ್ಯದಲ್ಲಿ ಅಧಿಕಾರದ ಭಾಗವಾಗಬೇಕೆಂದು ಪಕ್ಷವು ಬಯಸುತ್ತದೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

ಮಾಜಿ ಸಿಎಂ ಬಿಎಸ್ವೈ ವಿರುದ್ದ ಸಮರ ಸಾರಿದ್ರಾ ಪರಮಾಪ್ತ ಶಾಸಕ ಎಂ.ಚಂದ್ರಪ್ಪ. ?

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮಾ.28 : ಪುತ್ರನಿಗೆ ಬಿಜೆಪಿ ಟಿಕೇಟ್ ಕೈ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ ಅಸಮಧಾನ ವ್ಯಕ್ತಪಡಿಸಿದ್ದು,

ನೀವೂ ಐಫೋನ್ ಪ್ರಿಯರಾ..? ಇಲ್ಲಿದೆ ನೋಡಿ ಬಿಗ್ ಆಫರ್..!

ಇತ್ತಿಚೆಗಂತು ಯಾರ ಕೈನಲ್ಲಿ ನೋಡೊದರೂ ಐಫೋನ್ ಇದ್ದೇ ಇರುತ್ತದೆ. ಅದರಲ್ಲೂ ಹೊಸ ಹೊಸ ವರ್ಷನ್ ಬರ್ತಾನೆ ಇರುತ್ತದೆ. ಹೊಸ ವರ್ಷನ್ ಐಫೋನ್ ಬೆಲೆ ಗಗನ ಮುಟ್ಟಿರುತ್ತದೆ. ಹೀಗಾಗಿ ಐಫೋನ್ ತೆಗೆದುಕೊಳ್ಳಬೇಕೆಂಬ ಬಯಕೆ ಇರುವವರಿಗೆ ಸಂಕಟ,

error: Content is protected !!