Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಡ್ಯ ಅಭ್ಯರ್ಥಿ ಪರ ಮತಯಾಚಿಸಲು ಬಂದ್ರು ಯುಪಿ ಸಿಎಂ ಯೋಗಿ ಆದಿತ್ಯನಾಥ್

Facebook
Twitter
Telegram
WhatsApp

 

 

ಮಂಡ್ಯ: ಈ ಬಾರಿ ಹಳೇ ಮೈಸೂರು ಭಾಗವನ್ನು ಹೇಗಾದರೂ ಮಾಡಿ ಗೆಲ್ಲಬೇಕೆಂದು ಬಿಜೆಪಿ ಪಣ ತೊಟ್ಟಿದೆ. ಹೀಗಾಗಿ ಹಳೆ ಮೈಸೂರು ಭಾಗದಲ್ಲಿ ಘಟಾನುಘಟಿಗಳ ಪ್ರಚಾರ ಶುರುವಾಗಿದೆ. ಇಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಮಂಡ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಯೋಗಿ ಆದಿತ್ಯನಾಥ್ ರೋಡ್ ಶೋ ನಡೆಸಲಿದ್ದಾರೆ. ಅಲ್ಲಿಂದ ರಾಜೇಂದ್ರ ಪ್ರಸಾದ್ ರಸ್ತೆ, ಅಂಬೇಡ್ಕರ್ ವೃತ್ತ, ನೂರಡಿ ರಸ್ತೆ, ಹೊಸಹಳ್ಳಿ ವೃತ್ತ, ವಿಶ್ವೇಶ್ವರಯ್ಯ ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.

ರೋಡ್ ಶೋ ಮೂಲಕ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಚುನಾವಣಾ ಅಖಾಡ ಸಿದ್ಧವಾಗಿರುತ್ತದೆ. ಮೇ 10 ಚುನಾವಣೆ ನಡೆದರೆ ಮೇ 13 ರಿಸಲ್ಟ್ ಬಂದಿರುತ್ತೆ. ಈ ಬಾರಿ ಮತದಾರರ ಒಲವು ಯಾವ ಕಡೆ ಇದೆ, ಯಾವ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂಬುದು ಅಂದೇ ಗೊತ್ತಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!