26/11 ಮುಂಬೈ ದಾಳಿ ವೇಳೆ ಕಾಂಗ್ರೆಸ್ ಸಂಯಮ ಪ್ರದರ್ಶಿಸಿತ್ತು : ಸಂಸದ ಮನೀಶ್ ತಿವಾರಿ

ನವದೆಹಲಿ: ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ತಾವೂ ಬರೆದ ಪುಸ್ತಕದಿಂದ ಹೊಸದೊಂದು ಚರ್ಚೆ ಹುಟ್ಟು ಹಾಕಿದ್ದಾರೆ. 26/11 ಮುಂಬೈ ದಾಳಿ ಬಗ್ಗೆ ಉಲ್ಲೇಖಿಸಿದ್ದಾರೆ. ಅಂದು ಕಾಂಗ್ರೆಸ್ ಸಂಯಮ ವಹಿಸಿತ್ತು. ಅದು ಕಾಂಗ್ರೆಸ್ ನ ಲಕ್ಷಣವಲ್ಲ ಎಂದು ಅವರ ಹೊಸ ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ.

27/11 ಮುಂಬೈ ದಾಳಿಯಲ್ಲಿ ಲಷ್ಕರ್ ಎ ತೋಯ್ಬಾ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದರು. ಅಂದಿನ ಯುಪಿಎ ಸರ್ಕಾರ ಪಾಕ್ ಉಗ್ರರ ಮೇಲೆ ಕ್ರಮ ಕೈಗೊಳ್ಳಬೇಕಿತ್ತು. ಆದ್ರೆ ಆ ರೀತಿ ಮಾಡಲಿಲ್ಲ. ಬದಲಿಗೆ ಸಂಯಮ ವಹಿಸಿತ್ತು. ಆ ಸಂಯಮ ನಮ್ಮ ಸಾಮರ್ಥ್ಯದ ಲಕ್ಷಣವಲ್ಲ.‌ ಬದಲಿಗೆ ನಮ್ಮ ದೌರ್ಬಲ್ಯದ ಸಂಕೇತ.

ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬರೆದ ಪುಸ್ತಕವನ್ನೇ ಆಧಾರವಾಗಿಟ್ಟುಕೊಂಡು ಅತ್ತ ಬಿಜೆಪಿ ಕಾಂಗ್ರೆಸ್ ವಿರುದ್ಧ ತಿರುಗೇಟು ನೀಡಲು ರೆಡಿಯಾಗಿದೆ. ಅಂದು ಕಾಂಗ್ರೆಸ್ ಪಾಕ್ ಉಗ್ರರ ಮೇಲೆ ಏನು ಕ್ರಮ ತೆಗೆದುಕೊಂಡಿಲ್ಲ ಎಂಬುದು, ಅವರ ಸಂಸದರೇ ಬರೆದ ಪುಸ್ತಕದಿಂದ ತಿಳಿದಿದೆ. ಉಗ್ರರರನ್ನು ಸದೆ ಬಡಿಯಲು ಅಂದಿನ ಸರ್ಕಾರ ಸೈನಿಕರಿಗೆ ಅನುಮತಿ ನೀಡಿರಲಿಲ್ಲ. ಒಬ್ಬ ಕಾಂಗ್ರೆಸ್ ಸಂಸದ ತನ್ನ ಪುಸ್ತಕದಲ್ಲಿ 26/11 ಮುಂಬೈ ದಾಳಿಯಲ್ಲಿ ಯುಪಿಎ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಿರುವುದು ಕಾಂಗ್ರೆಸ್ ನ ವೈಪಲ್ಯವನ್ನ ಎತ್ತಿ ತೋರಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟೀಯಾ ಕಿಡಿಕಾರಿದ್ದಾರೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

2 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

3 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

3 hours ago