Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೈದ್ರಾಬಾದ್ ನಲ್ಲಿ ರವಿಚಂದ್ರನ್, ಉಪ್ಪಿ ಸಿನಿಮಾಗೆ ಎದುರಾಯ್ತಾ ಸಂಕಷ್ಟ..? ನಿರ್ಮಾಪಕ ಶ್ರೀನಿವಾಸ್ ಹೇಳೋದೇನು..?

Facebook
Twitter
Telegram
WhatsApp

ಬೆಂಗಳೂರು: ತ್ರಿಶೂಲಂ ಸಿನಿಮಾ ನಿನ್ನೆಯಿಂದ ಹೈದರಾಬಾದ್ ನಲ್ಲಿ ಚಿತ್ರೀಕರಣ ಆರಂಭಿಸಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಉಪೇಂದ್ರ ಅಭಿನಯದ ಈ ಸಿನಿಮಾಗೆ ಓಂ ಪ್ರಕಾಶ್ ರಾವ್ ಆಕ್ಷನ್ ಕಟ್ ಹೇಳ್ತಿದ್ದಾರೆ. ಆದ್ರೆ ಹೈದ್ರಾಬಾದ್ ನಲ್ಲಿ ಚಿತ್ರೀಕರಣಕ್ಕೆ ಅಡ್ಡಿ ಮಾಡ್ತಿದ್ದಾರೆ ಅಂತ ನಿರ್ಮಾಪಕ ಕನಕಪುರ ಶ್ರೀನಿವಾಸ್ ಆರೋಪ ಮಾಡಿದ್ದಾರೆ.

ಹೈದ್ರಾಬಾದ್ ನ ಸಿನಿಫೆಡರೇಷನ್ ಅವರು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡ್ತಿದ್ದಾರೆ ಅಂತ ಶ್ರೀನಿವಾಸ್ ಆರೋಪ ಮಾಡಿದ್ದಾರೆ. ಬಿಲ್ ಕೊಡದೆ ಹಣ ಕೇಳುತ್ತಿದ್ದಾರೆ. 6 ಲಕ್ಷ ಹಣ ಕಟ್ಟಬೇಕಿತ್ತು. ಆದ್ರೆ 1 ಲಕ್ಷ ಹಣ ಕಟ್ಟಿದ್ದೇನೆ. ಆದ್ರೆ 7 ಲಕ್ಷ ಹಣ ಕಟ್ಟಿದ್ರೆ ಮಾತ್ರ ಯೂನಿಟ್ ಕೊಡುವುದಾಗಿ ಹೇಳ್ತಿದ್ದಾರೆಂದು ಶ್ರೀನಿವಾಸ್ ಆರೋಪ ಮಾಡಿದ್ದಾರೆ.

ಒಂದು ದಿನ ಶೂಟಿಂಗ್ ನಿಂತ್ರೆ 20 ಲಕ್ಷ ಹಣ ನಷ್ಟವಾಗುತ್ತೆ. ಸಾಂಗಿ ಟೆಂಪಲ್ ಬಳಿ ಚಿತ್ರೀಕರಣ ನಡೆಸಲು ತೆರಳಲಾಗಿದೆ. ಆದರೆ ಶೂಟಿಂಗ್ ನಡೆಸಲು ಸಾಧ್ಯವಾಗ್ತಾ ಇಲ್ಲ ಎಂದು ಪತ್ರದ ಮೂಲಕ ಅಳಲು ತೋಡಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದು ಜಾಮೀನು ಸಿಕ್ಕರೂ ರೇವಣ್ಣ ನಾಳೆ ಜೈಲಿಂದ ರಿಲೀಸ್..!

    ಬೆಂಗಳೂರು: ಮಹಿಳೆಯ ಕಿಡ್ನ್ಯಾಪ್ ಕೇಸಿನಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಸೇರಿದ್ದರು. ಇಂದು ಕಡೆಗೂ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ ಜಾಮೀನು ಸಿಕ್ಕಿದರು ಮನೆಗೆ

ಸಿ.ಬಿ.ಎಸ್.ಇ 10ನೇ ತರಗತಿ ಫಲಿತಾಂಶ : ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ ಶೇಕಡ 100 ರಷ್ಟು ಫಲಿತಾಂಶ…!

ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಾಲೆ ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ ಸಾಧಿಸಿದೆ.

ರೇವಣ್ಣಗೆ ಸಿಕ್ತು ಷರತ್ತು ಬದ್ಧ ಜಾಮೀನು..!

    ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ಮಹಿಳೆಯಿಬ್ಬರನ್ನು ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ರೇವಣ್ಣ ಅರೆಸ್ಟ್ ಆಗಿದ್ದು, ಇಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ಕೋರ್ಟ್ ನಲ್ಲಿ ರೇವಣ್ಣ

error: Content is protected !!