Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭದ್ರಾ ಮೇಲ್ದಂಡೆ ಯೋಜನೆ | 5300 ಕೋಟಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಲಿ : ಬಿ.ಎನ್.ಚಂದ್ರಪ್ಪ ಒತ್ತಾಯ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಜನವರಿ.25 : “ಮಧ್ಯ ಕರ್ನಾಟಕದ ಬಯಲು ಸೀಮೆಯ ಪ್ರದೇಶಗಳಿಗೆ ನೀರೊದಗಿಸುವ ರಾಜ್ಯ ಸರ್ಕಾರದ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ  ಸಂಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ರಾಷ್ಟ್ರೀಯ ಯೋಜನೆ ಎಂದು ಘೋಷಿಣೆ ಮಾಡಿ 5300 ಕೋಟಿ ಹಣ ಒದಗಿಸುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಇನ್ನು ಒಂದು ಪೈಸೆ ಹಣ ನೀಡಿಲ್ಲ. ನಾಲ್ಕೂ ಜಿಲ್ಲೆಗಳಿಗೆ ಅನುಕೂಲವಾಗಲಿರುವ ಈ ಯೋಜನೆಗೆ  ತಕ್ಷಣವೇ  ಎಚ್ಚೆತ್ತುಕೊಂಡ ಅನುದಾನ ಬಿಡುಗಡೆ ಮಾಡಬೇಕು ಎಂದು ಕೆ.ಪಿ.ಸಿ.ಸಿ.ಕಾರ್ಯಧ್ಯಕ್ಷರು ಹಾಗೂ ಮಾಜಿ ಸಂಸದರಾದ ಬಿ.ಎನ್ .ಚಂದ್ರಪ್ಪ  ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ವ್ಯಾಪ್ತಿಗೆ ಪಡೆದು ಹಲವು ವರ್ಷ ಕಳೆದರು ಸಹ ಯಾವುದೇ ಹಣ ಬಿಡುಗಡೆ ಮಾಡಿಲ್ಲ.

ಕೇಂದ್ರ ಸರ್ಕಾರ  ಭದ್ರಾ ಯೋಜನೆ ತ್ವರಿತ ಕಾಮಗಾರಿಗೆ ಹಣ ಒದಗಿಸಬೇಕು. ಭದ್ರಾ ಹೋರಟ ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕ ಮಂಗಳೂರು ಜಿಲ್ಲೆಗೆ ಭದ್ರಾ ಯೋಜನೆ ಅನುಕೂಲ ಪಡೆಯಲಿವೆ. ನಾಲ್ಕು ಜಿಲ್ಲೆ 12 ತಾಲೂಕು 367 ಕೆರೆ ತುಂಬಿಸುವ ಯೋಜನೆಯಾಗಿದೆ. 2022 ರಲ್ಲಿ 21647 ಕೋಟಿಗೆ ಪರಿಷ್ಕೃತಗೊಳಿಸಿ ರಾಷ್ಟ್ರೀಯ ಯೋಜನೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಬಿಜೆಪಿ ಸರ್ಕಾರ 2023 ರಲ್ಲಿ ಕೇಂದ್ರಕ್ಕೆ ಕಳಿಸಿ ಅಗತ್ಯವಾದ ಎಲ್ಲಾ ಮಾಹಿತಿ ರಾಜ್ಯ ಸರ್ಕಾರ ನೀಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!