Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರಸಭೆಯಲ್ಲಿ ಜಕಾತಿ ಗದ್ದಲ : ಉಪಾಧ್ಯಕ್ಷೆ ಶ್ರೀದೇವಿ ಆಕ್ರೋಶ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 03 : ನಗರಸಭೆ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ವಿಶೇಷ ಸಾಮಾನ್ಯ ಸಭೆಯಲ್ಲಿ ಜಕಾತಿ ಸದ್ದು ಮಾಡಿತು. ಅಧ್ಯಕ್ಷೆ, ಪೌರಾಯುಕ್ತರ ವಿರುದ್ಧವೇ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ತಿರುಗಿಬಿದ್ದರು.

ಜಕಾತಿ ವಸೂಲಿ ಮಾಡದಂತೆ ಜಿಲ್ಲಾಧಿಕಾರಿ ಆದೇಶಿಸಿರುವ ಆದೇಶ ಉಲ್ಲಂಘನೆ ಆರೋಪ ಸಂಬಂಧ ತೀವ್ರ ಮಾತಿನ ಚಕಮಕಿ ನಡೆಯಿತು. ಬೀದಿಬದಿ ವ್ಯಾಪಾರಿಗಳ ಪರ ಧ್ವನಿಯೆತ್ತಿದ ಶ್ರೀದೇವಿ, ಜಕಾತಿ ವಸೂಲು ಮಾಡದಂತೆ ಆಗ್ರಹಿಸಿದರು. ಸತತ 9 ತಿಂಗಳಿಂದ ಜಕಾತಿ ವಸೂಲಿ ಮೂಲಕ ಬೀದಿಬದಿ ವ್ಯಾಪಾರಿಗಳು ಹೈರಾಣಾಗಿದ್ದಾರೆ. ಅವರ ಬದುಕು ಮುಖ್ಯ. ಟೆಂಡರ್ ಅವಧಿ ಮುಗಿದಿದ್ದರೂ ಗುತ್ತಿಗೆದಾರರು ವಸೂಲಿಗಾಗಿ ದೌರ್ಜನ್ಯ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...