ಚಿತ್ರದುರ್ಗ ನಗರಸಭೆಯಲ್ಲಿ ಜಕಾತಿ ಗದ್ದಲ : ಉಪಾಧ್ಯಕ್ಷೆ ಶ್ರೀದೇವಿ ಆಕ್ರೋಶ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 03 : ನಗರಸಭೆ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ವಿಶೇಷ ಸಾಮಾನ್ಯ ಸಭೆಯಲ್ಲಿ ಜಕಾತಿ ಸದ್ದು ಮಾಡಿತು. ಅಧ್ಯಕ್ಷೆ, ಪೌರಾಯುಕ್ತರ ವಿರುದ್ಧವೇ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ತಿರುಗಿಬಿದ್ದರು.

ಜಕಾತಿ ವಸೂಲಿ ಮಾಡದಂತೆ ಜಿಲ್ಲಾಧಿಕಾರಿ ಆದೇಶಿಸಿರುವ ಆದೇಶ ಉಲ್ಲಂಘನೆ ಆರೋಪ ಸಂಬಂಧ ತೀವ್ರ ಮಾತಿನ ಚಕಮಕಿ ನಡೆಯಿತು. ಬೀದಿಬದಿ ವ್ಯಾಪಾರಿಗಳ ಪರ ಧ್ವನಿಯೆತ್ತಿದ ಶ್ರೀದೇವಿ, ಜಕಾತಿ ವಸೂಲು ಮಾಡದಂತೆ ಆಗ್ರಹಿಸಿದರು. ಸತತ 9 ತಿಂಗಳಿಂದ ಜಕಾತಿ ವಸೂಲಿ ಮೂಲಕ ಬೀದಿಬದಿ ವ್ಯಾಪಾರಿಗಳು ಹೈರಾಣಾಗಿದ್ದಾರೆ. ಅವರ ಬದುಕು ಮುಖ್ಯ. ಟೆಂಡರ್ ಅವಧಿ ಮುಗಿದಿದ್ದರೂ ಗುತ್ತಿಗೆದಾರರು ವಸೂಲಿಗಾಗಿ ದೌರ್ಜನ್ಯ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.

suddionenews

Recent Posts

ಈ ರಾಶಿಯವರಿಗೆ ಮದುವೆ ಯೋಗ ಕೂಡಿ ಬರಲಿದೆ

ಈ ರಾಶಿಯವರ ಮಕ್ಕಳ ಸಾಧನೆಯಿಂದ ಫುಲ್ ಖುಷಿ, ಈ ರಾಶಿಯವರಿಗೆ ಮದುವೆ ಯೋಗ ಕೂಡಿ ಬರಲಿದೆ, ಶನಿವಾರದ ರಾಶಿ ಭವಿಷ್ಯ…

3 hours ago

ಹಿರಿಯೂರು‌ : ಹೆತ್ತ ತಾಯಿಯನ್ನೇ ಕೊಂದ ಮಗ

ಹಿರಿಯೂರು, ಮಾರ್ಚ್. 28 : ಕುಡಿತ ಅನ್ನೋದು ತಾನೂ ಏನು ಮಾಡ್ತಾ ಇದ್ದೀನಿ ಅನ್ನೋದನ್ನೇ ಮರೆಸಿ ಬಿಡುತ್ತದೆ. ಇಲ್ಲೊಬ್ಬ ಕುಡಿದು…

10 hours ago

ಚೆನ್ನೈ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಹಿಂಗ್ಯಾಕ್ ಆಡುದ್ರು..?

ಐಪಿಎಲ್ 18ನೇ ಸೀಸನ್ ನಲ್ಲಿ ಮೊದಲ ಗೆಲುವು ಕಂಡಿದ್ದ ಆರ್ಸಿಬಿ ಇಂದು ಚೆನ್ನೈ ವಿರುದ್ದ ಸೆಣೆಸಾಡುತ್ತಿದೆ. ಈಗಾಗಲೇ ಚೆನ್ನೈನ ಎರಡು…

10 hours ago

ಬಿ.ಆರ್. ಅಂಬೇಡ್ಕರ್ ಜಯಂತಿಗೆ ರಜೆ ಘೋಷಿಸಿದ ಕೇಂದ್ರ

ಸುದ್ದಿಒನ್ : ಸಮಾಜ ಮತ್ತು ಸಂವಿಧಾನಕ್ಕೆ ಅಂಬೇಡ್ಕರ್ ನೀಡಿದ ಕೊಡುಗೆಗಳಿಗಾಗಿ ಅವರ ಜನ್ಮ ದಿನಾಚರಣೆಯಾದ ಏಪ್ರಿಲ್ 14 ರಂದು ಸಾರ್ವಜನಿಕ…

11 hours ago

ಚಿತ್ರದುರ್ಗ : 35 ವಾರ್ಡ್‍ಗಳಲ್ಲಿಯೂ ಜಗಜೀವನರಾಂ ಹಾಗೂ ಅಂಬೇಡ್ಕರ್ ಅವರ ಹೆಸರಿನಲ್ಲಿ ಶುದ್ಧ ಕುಡಿಯುವ ನೀರು ಘಟಕ ಹಾಗೂ ಗ್ರಂಥಾಲಯ

ಚಿತ್ರದುರ್ಗ, ಮಾರ್ಚ್, 28 : ಜಿಲ್ಲಾ ಕೇಂದ್ರದಲ್ಲಿ ಈ ಬಾರಿ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಗಳನ್ನು ಅರ್ಥಪೂರ್ಣ…

12 hours ago

ಕೇಂದ್ರ ಸರ್ಕಾರಿ ನೌಕರರಿಗೆ ಯುಗಾದಿ ಗುಡ್ ನ್ಯೂಸ್ ; ಏನದು..?

ನವದೆಹಲಿ; ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. ತುಟ್ಟಿ ಭತ್ಯೆ ಹೆಚ್ಚಳಕ್ಕಾಗಿ ಕಾಯುತ್ತಿದ್ದ ಲಕ್ಷಾಂತರ ಕೇಂದ್ರ ಸರ್ಕಾರಿ…

12 hours ago