ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.10 : ದಸರಾ ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಉಮಾಪತಿ ಚೌಲ್ಟ್ರಿ ಸಭಾಂಗಣದಲ್ಲಿ ನಾಳೆ (ಅಕ್ಟೋಬರ್.11 ರಂದು) ಅರ್ಬನ್ ಇಂಡಿಯಾ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ.
ವಿವಿಧ ರಾಜ್ಯಗಳ ಸೀರೆಗಳು, ಕರಕುಶಲ ಹಾಗೂ ಅಲಂಕಾರಿಕ ವಸ್ತುಗಳು, ಗ್ರಾಮೋದ್ಯೋಗ ಉತ್ಪನ್ನಗಳ ಪ್ರದರ್ಶನ ಹಾಗೂ
ಪ್ರಸಿದ್ಧ ಬ್ರಾಂಡ್ಗಳ ವಸ್ತುಗಳು ಇಲ್ಲಿ ದೊರೆಯಲಿವೆ. ವಾರಣಾಸಿಯಲ್ಲಿ ಕೈಮಗ್ಗದಿಂದ ನೇಯ್ದು ತರಲಾದ ಬನಾರಸ್ ಸಿಲ್ಕ್ಸ್ ಹಾಗೂ ಕಾಟನ್ ಸೀರೆಗಳು, ಫ್ಯಾಷನ್ ಡಿಸೈನ್ರ ಫ್ಯಾನ್ಸಿ ಸೀರೆ ರೂ. 1,100 ರಿಂದ 28 ಸಾವಿರ ರೂ.ವರೆಗಿನ ಉತ್ಪನ್ನಗಳು ಇಲ್ಲಿ ಲಭ್ಯವಿರುತ್ತದೆ. ಹಾಗೂ ಸಿಲ್ಕ್ಸ್ ಸೀರೆಗಳು, ಬೆಳ್ಳಿ ಹಾಗೂ ವಿವಿಧ ಹರಳುಗಳಿಂದ ಸಿದ್ಧಗೊಂಡ ಆಭರಣಗಳು, ಬೆಂಗಳೂರಿನ ಸಂಚಯ ಡಿಸೈನರ್ ಕುರ್ತೀಸ್, ಕೊಯಮತ್ತೂರು ಡ್ರೀಮ್ ಸ್ಟುಡಿಯೋ ಸಿದ್ಧಪಡಿಸಿದ ಸೂಪರ್ ಸೈಜ್ ಬೆಡ್ಶಿಟ್ಗಳು,ಡಿಸೈನರ್ ಕೈಚೀಲಗಳು, ಸೌಂದರ್ಯ ವರ್ಧಕ ಸಾಧನೆಗಳು, ಬ್ರಾಂಡೆಡ್ ಮಕ್ಕಳ ಉಡುಪುಗಳು ಸಹ ಇಲ್ಲಿ ದೊರೆಯುತ್ತವೆ.
ಕೇವಲ ಒಂದು ದಿನದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವಾಗಿರುವುದರಿಂದ ಈ ಸುವರ್ಣ ಅವಕಾಶವನ್ನು ಚಿತ್ರದುರ್ಗದ ಜನತೆ ಸದುಪಯೋಗ ಪಡಿಸಿಕೊಳ್ಳಲು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್