Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉರಿಗೌಡ – ನಂಜೇಗೌಡ ಸಿನಿಮಾ ಇದೀಗ ಆದಿಚುಂಚನಗಿರಿ ಅಂಗಳಕ್ಕೆ..!

Facebook
Twitter
Telegram
WhatsApp

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹಲವು ದಿನಗಳಿಂದ ಉರಿಗೌಡ ಮತ್ತು ನಂಜೇಗೌಡ ಸಿಕ್ಕಾಪಟ್ಟೆ ಸದ್ದು ಮಾಡುತ್ತಾ ಇದ್ದಾರೆ. ಅಶ್ವತ್ಥ್ ನಾರಾಯಣ್ ಅವರು ಅದ್ಯಾವಾಗ ಟಿಪ್ಪು ಕೊಂದಿದ್ದು ಉರಿಗೌಡ, ನಂಜೇಗೌಡ ಅಂದ್ರೋ ಅಂದಿನಿಂದಾನೂ ಈ ವಿಚಾರ ಚಾಲ್ತಿಯಲ್ಲಿದೆ.

ಅಷ್ಟೆ ಅಲ್ಲ ಇದೃ ಹೆಸರಿನಲ್ಲಿ ಸಿನಿಮಾ ಮಾಡುವುದಾಗಿ ಸಚಿವ ಮುನಿರತ್ನ ಘೋಷಣೆ ಮಾಡಿದ್ದಾರೆ. ಸಿನಿಮಾ ಶೂಟಿಂಗ್ ಯಾವಾಗ ಎಂಬುದನ್ನು ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ಬಿಜೆಪಿ ನಾಯಕರ ಸಿನಿಮಾ ಮಾಡುವ ವರ್ತನೆಗೆ ವಿರೋಧ ವ್ಯಕ್ತಪಡಿಸಿದರು. ಇದು ಒಕ್ಕಲಿಗ ಸಮುದಾಯಕ್ಕೆ ಮಾಡುವ ಅವಮಾನ ಎಂದು ಹೇಳಿದ್ದರು. ಇದೀಗ ಈ ವಿಚಾರಕ್ಕೆ ಆದಿಚುಂಚನಗಿರಿ ಅಂಗಳಕ್ಕೆ ಸಮಸ್ಯೆ ಹೋಗಿದೆ.

ನಾಳೆ ಆದಿಚುಂಚನಗಿರಿ ಶ್ರೀಗಳನ್ನು ಮುನಿರತ್ನ ಅವರು ಭೇಟಿಯಾಗಲಿದ್ದಾರೆ. ಭೇಟಿಯ ಬಳಿಕ ಮುಂದಿನ ನಿರ್ಧಾರ ತಿಳಿಸಲಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವ ಮುನಿರತ್ನ, ನಾನು ನಿರ್ಮಾಪಕನಾಗಿ ಸಿನಿಮಾ ಮಾಡೋಣಾ ಅಂತಿದ್ದೀನಿ
ಶ್ರೀಗಳ ಜೊತೆಗೆ ಮಾತನಾಡ್ತೀನಿ. ಸಲಹೆ ಪಡೆದು ಮುಂದಿನ ನಿರ್ಧಾರ ಮಾಡ್ತೇನೆ. ಶ್ರೀಗಳನ್ನು ಭೇಟಿ ಮಾಡ್ತೀನಿ, ಅಲ್ಲಿಯ ತನಕ ಚಿತ್ರದ ಹೆಚ್ಚೇನು ಮಾತನಾಡುವುದಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!