Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಮೆರಿಕಾಗೆ ಟಾಂಗ್ ಕೊಡಲೆಂದೇ ಆ ದಿನದಂದು ಸರ್ಕಾರ ರಚಿಸಲು ಹೊರಟ ತಾಲಿಬಾನಿಗಳು..!

Facebook
Twitter
Telegram
WhatsApp

ಕಾಬೂಲ್: ಅಫ್ಘಾನಿಸ್ತಾನ ಈಗ ಕಂಪ್ಲೀಟ್ ತಾಲೀಬಾನಿಗಳ ಕೈ ವಶವಾಗಿದೆ. ತಮ್ಮದೇ ಆರ್ಭಟ, ತಮ್ಮದೇ ಸರ್ಕಾರ ರಚಿಸಲು ತಾಲಿಬಾನಿಗಳು ಉತ್ಸುಕರಾಗಿದ್ದಾರೆ. ಆದ್ರೆ ಆ ದಿನದಂದೇ ರಚಿಸಲು ಫ್ಲ್ಯಾನ್ ಮಾಡಿದ್ದಾರೆ.

ಅದು ಸೆಪ್ಟೆಂಬರ್ 11-2001. ತಾಲಿಬಾನಿಗಳು ಅಮೆರಿಕಾದ ವಿಶ್ವ ವಾಣಿಜ್ಯ ಸಂಸ್ಥೆಯ ಕಟ್ಟಡಗಳನ್ನ ವಿಮಾನ ನುಗ್ಗಿಸಿ ಧ್ವಂಸ ಮಾಡಿದ್ದರು. ಅದು ಮೇಲ್ಕಂಡ ದಿನಾಂಕದಂದೆ. ಜಾಗತಿಕವಾಗಿ ಹಲವು ತಲ್ಲಣಗಳಿಗೆ ಮುನ್ನುಡಿ ಬರೆದ 9/11 ರಂದೇ ತಾಲಿಬಾನಿಗಳು ಇದೀಗ ಸರ್ಕಾರ ರಚನೆಗೆ ಮುಂದಾಗಿದ್ದಾರೆ.

ಈ ದಿನದ ಮಹತ್ವ ನಮಗೆ ಗೊತ್ತಿದೆ. ನಮ್ಮನ್ನು ಅಮೆರಿಕದ ವಿದೇಶಾಂಗ ವ್ಯವಹಾರಗಳ ಇಲಾಖೆ ಕೆಟ್ಟದಾಗಿ ನಡೆಸಿಕೊಂಡಿರುವ ಅವಮಾನ ಇಂದಿಗೂ ಹಸಿರಾಗಿದೆ. ನಮ್ಮ ಸರ್ಕಾರದ ಗೃಹ ಸಚಿವರ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದೆ. ಅಮೆರಿಕದ ಈ ಕ್ರಮಗಳಿಂದ ನಮಗೂ ಇರಿಸುಮುರಿಸು ಉಂಟಾಗಿದೆ.

ಸರ್ಕಾರದ ಕಾರ್ಯಾರಂಭಕ್ಕೆ ನಿರ್ದಿಷ್ಟವಾಗಿ ಇದೇ ದಿನ ಆರಿಸಿಕೊಳ್ಳುವ ಮೂಲಕ ಅಮೆರಿಕಕ್ಕೆ ಇರಿಸುಮುರಿಸು ಉಂಟು ಮಾಡುವುದು ನಮ್ಮ ಉದ್ದೇಶ ಆಗಿರಲಿಲ್ಲ’ ಎಂದು ತಾಲಿಬಾನ್​ನ ಹಿರಿಯ ನಾಯಕನೊಬ್ಬನ ವ್ಯಂಗ್ಯವಾಡಿರುವುದನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಗಳು ವರದಿ ಮಾಡಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬರ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ನೀಡದಿರುವುದಕ್ಕೆ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ,

ಬೇಸಿಗೆಯಲ್ಲಿ ಕಣ್ಣುಗಳ ಆರೋಗ್ಯಕ್ಕೆ ಹೀಗೆ ಮಾಡಿ…

ಸುದ್ದಿಒನ್ : ಕಣ್ಣಿನ ಉರಿಯು ಬೇಸಿಗೆಯಲ್ಲಿ ಯಾರನ್ನಾದರೂ ಬಾಧಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಸೂರ್ಯನ ಬಿಸಿಲು, ಧೂಳು ಮತ್ತು ವಾಯು ಮಾಲಿನ್ಯವು ಕಣ್ಣುಗಳ ಉರಿ, ಕಿರಿಕಿರಿ ಮತ್ತು ಕೆಂಪಗಾಗುವುದು ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕಣ್ಣಿನ ಕಿರಿಕಿರಿಯನ್ನು

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ, ಈ ರಾಶಿಯ ಪ್ರೀತಿಸಿ ಮದುವೆ ಆದವರ ಗೋಳಾಟ ಕೇಳಲಾಗದು, ಮಂಗಳವಾರ ರಾಶಿ ಭವಿಷ್ಯ -ಏಪ್ರಿಲ್-23,2024 ಹನುಮಾನ ಜಯಂತಿ ಸೂರ್ಯೋದಯ: 05:58, ಸೂರ್ಯಾಸ್ತ :

error: Content is protected !!