Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವಾಟ್ಸ್ ಆಪ್ ಮೂಲಕ ಈಗ ವಿದ್ಯುತ್ ಸಂಬಂಧಿತ ದೂರು ಕೊಡಬಹುದು: ಇಲ್ಲಿದೆ ಮಾಹಿತಿ…!

---Advertisement---

ಸುದ್ದಿಒನ್, ಬೆಂಗಳೂರು, ಮಾರ್ಚ್. 03 : ವಿದ್ಯುತ್‌ ಪೂರೈಕೆ ಸೇರಿದಂತೆ ವಿದ್ಯುತ್‌ ಸಂಬಂಧಿತ ದೂರುಗಳ ಶೀಘ್ರ ಪರಿಹಾರಕ್ಕಾಗಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸ್‌ ಆಪ್‌ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು ಬೆಸ್ಕಾಂ ಮನವಿಮಾಡಿದೆ.

ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದೆ. ಕರೆಗಳ ಒತ್ತಡದಿಂದಾಗಿ ಕೆಲವೊಮ್ಮೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ. ಹೀಗಾಗಿ ಗ್ರಾಹಕರು ಬೆಸ್ಕಾಂನ 11 ವಾಟ್ಸ್‌ ಆಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶ ಕಳುಹಿಸುವ ಮೂಲಕ ವಿದ್ಯುತ್‌ ಸಂಬಂಧಿತ ದೂರುಗಳಿಗೆ ಪರಿಹಾರ ಪಡೆಯಬಹುದಾಗಿದೆ ಎಂದು ಬೆಸ್ಕಾಂ ತಿಳಿಸಿದೆ.

ವಾಟ್ಸ್‌ ಪ್‌ ಸಹಾಯವಾಣಿ ವಿವರ

ಚಿತ್ರದರ್ಗ ಜಿಲ್ಲೆ : 8277884020
ದಾವಣಗೆರೆ ಜಿಲ್ಲೆ : 8277884021

ಬೆಂಗಳೂರು ನಗರ ಜಿಲ್ಲೆ:
ದಕ್ಷಿಣ ವೃತ್ತ : 8277884011,
ಪಶ್ಚಿಮ ವೃತ್ತ: 8277884012,
ಪೂರ್ವ ವೃತ್ತ-:8277884013 ,
ಉತ್ತರ ವೃತ್ತ :8277884014,
ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017,
ಕೋಲಾರ ಜಿಲ್ಲೆ : 8277884015,
ಚಿಕ್ಕಬಳ್ಳಾಪುರ ಜಿಲ್ಲೆ : 8277884016,
ರಾಮನಗರ ಜಿಲ್ಲೆ : 8277884018,
ತುಮಕೂರು ಜಿಲ್ಲೆ : 8277884019,

ಗ್ರಾಹಕರು ವಾಟ್ಸ್‌ ಆಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್‌ ಸಂಬಂಧಿತ ದೂರಗಳ ಪೋಟೋ ಹಾಗೂ ವಿಡಿಯೋಗಳನ್ನು ಸಹ ಕಳುಹಿಸಬಹುದಾಗಿದೆ. ಗ್ರಾಹಕರು ತಮ್ಮ ಪ್ರದೇಶದ ವ್ಯಾಪ್ತಿಗೆ ಸಂಬಂಧಿತ ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳಿಗೆ ದೂರುಗಳನ್ನು ನೀಡಿದರೆ ಅವುಗಳನ್ನು ತ್ವರಿತವಾಗಿ ಪರಿಹರಿಸಲಾಗುವುದು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now