Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುಪಿಯಲ್ಲಿ ಸ್ಥಳೀಯ ಅಧಿಕಾರಿಗಳು, ಪೊಲೀಸರ ರಜೆ ಕ್ಯಾನ್ಸಲ್ ಮಾಡಲಾಗಿದೆ : ಯಾಕೆ ಗೊತ್ತಾ..?

Facebook
Twitter
Telegram
WhatsApp

 

ಉತ್ತರ ಪ್ರದೇಶ: ಧ್ವನಿವರ್ಧಕದ ವಿಚಾರ ದೇಶದೆಲ್ಲೆಡೆ ಹರಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೊಸ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಮೈಕ್ ಬಳಸಬೇಕೆಂದರು ಅನುಮತಿ ಜೊತೆಗೆ ಆವರಣದ ಒಳಗೆ ಬಳಸಬೇಕು. ಅಷ್ಟೇ ಅಲ್ಲ ಆ ಮೈಕ್ ಶಬ್ಧದಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದೆಂದು ಆದೇಶದಲ್ಲಿ ತಿಳಿಸಿದ್ದಾರೆ.

ಈದ್ ಮತ್ತು ಅಕ್ಷಯ ತೃತೀಯ ಹಬ್ಬಗಳು ಬರುತ್ತಿವೆ. ಈ ಹಬ್ಬದಲ್ಲೂ ಯಾವುದೇ ಸಮಾಜಘಾತುಕ ಘಟನೆಗಳು ನಡೆಯದಂತೆ ಆದಿತ್ಯನಾಥ್ ಸರ್ಕಾರ ಎಚ್ವರಿಕೆವಹಿಸುತ್ತಿದೆ. ಇದಕ್ಕಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು ಸ್ಥಳೀಯ ಅಧಿಕಾರಿಗಳು ಹಾಗೂ ಪೊಲೀಸರ ರಜೆ ಕ್ಯಾನ್ಸಲ್ ಮಾಡಲಾಗಿದೆ. ಹಬ್ಬದ ದಿನ ಎಚ್ಚರವಹಿಸಲು ಸೂಚನೆ ನೀಡಲಾಗಿದೆ.

ಪ್ರತಿಯೊಬ್ಬರಿಗೂ ಅವರವರ ಧಾರ್ಮಿಕ ವಿಧಾನದ ಮೂಲಕ ಆರಾಧನೆ ಮಾಡುವ ಅಭ್ಯಾಸವಿರುತ್ತೆ. ಆ ಸ್ವಾತಂತ್ರ್ಯವೂ ಇರುತ್ತದೆ. ಮೈಕ್ರೋಫೋನ್ ಗಳನ್ನು ಬಳಸಬಹುದು. ಆದರೆ ಆ ಮೈಕ್ರೋಫೋನ್ ಮೂಲಕ ಸದ್ದು ಹೊರಗೆ ಹೋಗುತ್ತಾ ಇಲ್ಲವಾ ಎಂಬುದನ್ನು ತಿಳಿದುಕೊಳ್ಳಬೇಕು. ಹೊಸ ಸ್ಥಳಗಳಲ್ಲಿ ಮೈಕ್ರೋಫೋನ್ ಅಳವಡಿಸಲು ಹೊಸದಾಗಿ ಅನುಮತಿ ನೀಡಬಾರದು ಎಂದು ಆದಿತ್ಯನಾಥ್ ಹೇಳಿರುವಂತೆ ಸರ್ಕಾರ ಆದೇಶ ಹೊರಡಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ.ಎನ್.ಚಂದ್ರಪ್ಪ ಗೆಲುವು ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಸಹಕಾರಿ : ಸತೀಶ್ ಜಾರಕಿಹೊಳಿ

ಚಿತ್ರದುರ್ಗ, ಏ. 24 :  ವೀರ ಮದಕರಿ ನಾಯಕ ನಾಡಿನ ಎಲ್ಲ ಜಾತಿ ಜನರ ಪ್ರೀತಿ ಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಗೆಲುವು ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಸಚಿವ ಸತೀಶ್

ಮೈಸೂರಿನಲ್ಲಿ ಅಭ್ಯರ್ಥಿ ಬದಲಾಯಿಸಿದ್ದೇಕೆ..? ಯದುವೀರ್ ಗೆ ಟಿಕೆಟ್ ಕೊಟ್ಟಿದ್ದೇಕೆ..?: ಸ್ಪಷ್ಟನೆ ನೀಡಿದ ವಿಜಯೇಂದ್ರ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಅದರಲ್ಲೂ ಈ ಬಾರಿ ಬಿಜೆಪಿಯಲ್ಲಿ ಹೊಸಬರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಘಟಾನುಘಟಿಗಳಿಗೆ ಟಿಕೆಟ್ ಮಿಸ್ ಆಗಿದೆ. ಮೈಸೂರಿನಿಂದ ಪ್ರತಾಪ್

ಡಾ.ರಾಜ್ 95ನೇ ಹುಟ್ಟುಹಬ್ಬ : ಸಮಾಧಿಗೆ ಪೂಜೆ ಸಲ್ಲಿಸಿದ ರಾಘಣ್ಣ, ಅಶ್ವಿನಿ, ವಂದಿತಾ

ಬೆಂಗಳೂರು: ಇಂದು ವರನಟ ಡಾ.ರಾಜ್ ಕುಮಾರ್ ಅವರ 95ನೇ ವರ್ಷದ ಹುಟ್ಟುಹಬ್ಬ. ಅವರ ಅಭಿಮಾನಿಗಳು ರಾಜ್ಯಾದ್ಯಂತ ಈ ಸಂಭ್ರಮವನ್ನು ಆಚರಿಸುತ್ತಿದ್ದಾರೆ. ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ, ಅಣ್ಣಾವ್ರ ಹುಟ್ಟುಹಬ್ಬವನ್ನು ಸಾರ್ಥಕ ಮಾಡುತ್ತಿದ್ದಾರೆ. ಅವರ ಅಭಿಮಾನಿಗಳಿಂದ ಪ್ರತಿ

error: Content is protected !!