Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜ.20 ರವರೆಗೂ ಯುಪಿಯಲ್ಲಿ ಪ್ರತಿದಿನ ಒಬ್ಬ ಸಚಿವ ರಾಜೀನಾಮೆ ನೀಡ್ತಾರೆ : ಧರಂ ಸಿಂಗ್ ಸೈನಿ ಹೇಳಿದ್ದೇನು..?

Facebook
Twitter
Telegram
WhatsApp

ಲಕ್ನೋ: ಯುಪಿ ಎಲೆಕ್ಷನ್ ಅನೌನ್ಸ್ ಆದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಸಿಎಂ ಆದಿತ್ಯಾನಾಥ್ ಗೆ ಶಾಕ್ ಮೇಲೆ ಶಾಕ್ ನೀಡುತ್ತಿದ್ದಾರೆ. ಒಬ್ಬಿಬ್ಬರೇ ಸಚಿವರು ರಾಜೀನಾಮೆ ನೀಡುತ್ತಿದ್ದು, ಬಿಜೆಪಿಗೂ ಇದು ಹಿನ್ನಡೆಯಾದಂತಾಗುತ್ತದೆ. ಇದೀಗ ಶಾಕಿಂಗ್ ವಿಚಾರವೊಂದನ್ನ ಧರಂ ಸಿಂಗ್ ಸೈನಿ ಹೇಳಿದ್ದಾರೆ.

ಯುಪಿಯಲ್ಲಿ ಇನ್ಮುಂದೆ ಪ್ರತಿದಿನ ಜನವರಿ 20 ರವರೆಗೆ ಒಬ್ಬ ಸಚಿವ, ಇಬ್ಬರು ಅಥವಾ ಮೂವರು ಶಾಸಕರು ರಾಜೀನಾಮೆ ನೀಡ್ತಾರೆ ಎಂಬ ಮಾಹಿತಿಯನ್ನ ನೀಡಿದ್ದಾರೆ. ಧರಂ ಸಿಂಗ್ ಸೈನಿ ಕೂಡ ಇತ್ತೀಚೆಗೆ ಯೋಗಿ ಆದಿತ್ಯಾನಾಥ್ ಸರ್ಕಾರದಿಂದ ಹೊರ ಬಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸೈನಿ, ಬಿಜೆಪಿಯಲ್ಲಿ ನಾನು ಹೇಳುವುದನ್ನು ಕೇಳುವವರು ಯಾರೂ ಇರಲಿಲ್ಲ. ಹೀಗಾಗಿ ಒಂದು ದಿನ ಸರ್ಕಾರದ ವಿರುದ್ಧ ರಾಜ್ಯದ 140 ಶಾಸಕರು ಧರಣಿ ಕುಳಿತು ಬೆದರಿಕೆ ಹಾಕುವ ಸಮಯ ಬಂದಿದೆ. ಈಗಾಗಲೇ ನಾನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿದ್ದು, ಶುಕ್ರವಾರ ಹೆಚ್ಚಿನ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!