Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉತ್ತರಪ್ರದೇಶದಲ್ಲಿ ಮುಸ್ಲಿಂ ಸಮುದಾಯದ ಕಡೆಗೆ ಒಲವು : ಲಾಭವಾಗೋದು ಯಾವ ಪಕ್ಷಕ್ಕೆ..?

Facebook
Twitter
Telegram
WhatsApp

ಉತ್ತರಪ್ರದೇಶ ಚುನಾವಣೆ ದಿನಾಂಕ ಘೋಷಣೆಯಾಗಿದ್ದೇ ತಡ ಪಕ್ಷಗಳು ನಾ ಮುಂದು ತಾ ಮುಂದು ಅಂತ ಪ್ರಚಾರಕ್ಕೆ ನಿಂತು ಬಿಟ್ಟಿವೆ. ಎಸ್ಪಿ, ಬಿಎಸ್ಪಿ, ಕಾಂಗ್ರೆಸ್ ಸೇರಿದಂತೆ ಸಣ್ಣ ಪುಟ್ಟ ಪಕ್ಷಗಳಿಗೂ ಇರುವ ಗುರಿ ಒಂದೇ ಅದು ಬಿಜೆಪಿ ಪಕ್ಷವನ್ನ ಸೋಲಿಸಬೇಕು ಎಂಬುದು. ಆ ಉದ್ದೇಶದ ಹಾದಿಯಲ್ಲೇ ಇದೀಗ ಪಕ್ಷಗಳು ಸಾಗುತ್ತಿವೆ.

ಈಗಾಗಲೇಅಖಿಲೇಶ್ ಯಾದವ್ ಕೂಡ ಬಿಜೆಪಿಯಲ್ಲಿರುವ ದೊಡ್ಡ ದೊಡ್ಡವರನ್ನೇ ತಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.‌ಇನ್ನು ಪ್ರಿಯಾಂಕಾ ಗಾಂಧಿ ಮಹಿಖೆಯರಿಗೆ ಅವಕಾಶ ನೀಡುತ್ತಿದ್ದಾರೆ. ಸಂತ್ರಸ್ತರನ್ನ ಸೆಳೆಯುತ್ತಿದ್ದಾರೆ. ಇದೀಗ ಎಲ್ಲಾ ಪಕ್ಷಗಳು ಸಮುದಾಯಗಳನ್ನ ಟಾರ್ಗೆಟ್ ಮಾಡಲು ಶುರು ಮಾಡಿದ್ದಾರೆ.

ಮತ್ತೊಂದು ವಿಚಾರವೆಂದ್ರೆ ಯಾವುದೇ ಚುನಾವಣೆ ಬಂದ್ರು ಅದು ಮೊದಲು ವಿಚಾರ ಮಾಡೋದು ಜಾತಿಯಾಧಾರಿತ. ಯಾವ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂಬುದು. ಉತ್ತರಪ್ರದೇಶದಲ್ಲಿ ದಲಿತರು ಶೇಕಡ 22 ರಷ್ಟಿದ್ದರೆ, ಶೇಕಡಾ 19ರಷ್ಟು ಮುಸ್ಲಿಂ ಮತದಾರರಿದ್ದಾರೆ. ಜಾಟ್ ಮತಗಳು ಶೇಕಡ 20 ರಷ್ಟಿದೆ. ಈ ಮೂರು ಸಮುದಾಯದವರು ಒಂದಾದ್ರೆ ಲಾಭ ಜಾಸ್ತಿ. ಹೀಗಾಗಿ ಎಲ್ಲಾ ಪಕ್ಷಗಳು ಈ ಮೂರು ಸಮುದಾಯದಲ್ಲಿ ಒಂದು ಸಮುದಾಯದವರನ್ನಾದರೂ ಸೆಳೆಯುವ ಫ್ಲ್ಯಾನ್ ಮಾಡಿಕೊಳ್ಳುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ರೈತರಲ್ಲಿ ಸಂತಸ ತಂದ ಮಳೆ : ಉಳುಮೆಗೆ ಸಿದ್ಧತೆ

  ಚಿತ್ರದುರ್ಗ: ಕಳೆದ ಬಾರಿ ಮಳೆಯಿಲ್ಲದೆ, ಸರಿಯಾದ ಬಿತ್ತನೆ ಮಾಡಲಾಗದೆ ಹೈರಾಣಾಗಿದ್ದ ರೈತರ ಮೊಗದಲ್ಲಿ ಈಗ ಸಂತಸ ತುಂಬಿ ತುಳುಕುತ್ತಿದೆ. ಜಿಲ್ಲೆಯಲ್ಲೂ ಮಳೆಯ ದರ್ಶನ ಭಾಗ್ಯವಾಗಿದೆ. ಹೀಗಾಗಿ ರೈತರು ಉಳುಮೆ ಮಾಡಲು ಎಲ್ಲಾ ತಯಾರಿ

ಸನಾತನ ಧರ್ಮದ ತತ್ವಜ್ಞಾನವನ್ನು ಜಗತ್ತಿಗೆ ಸಾರಿದ ಜಗದ್ಗುರು ಶಂಕರಾಚಾರ್ಯರರು : ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿಕೆ

  ಚಿತ್ರದುರ್ಗ.12: ಬುದ್ದ ಹಾಗೂ ಜೈನ ಧರ್ಮಗಳ‌ ಪ್ರಭಾವದಿಂದ ಸನಾತನ ಧರ್ಮವನ್ನು ಮೇಲೆತ್ತಿ, ಸನಾತನ ಧರ್ಮದ ಉನ್ನತ‌ ತತ್ವಜ್ಞಾನವನ್ನು ಜಗತ್ತಿಗೆ ಸಾರುವ ಕೆಲಸವನ್ನು ಆದಿಗುರು ಶಂಕರಾಚಾರ್ಯರು ಮಾಡಿದರು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು. ನಗರದ

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

error: Content is protected !!