Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಮ್ಮ ಮಕ್ಕಳು ಸುರಕ್ಷಿತವಾಗಿ ಬರ್ತಾರೆಂದು ಭರವಸೆ ನೀಡಿದ ಕೇಂದ್ರ ಸಚಿವ

Facebook
Twitter
Telegram
WhatsApp

ರಷ್ಯಾ ಉಕ್ರೇನ್ ಮೇಲೆ ನಡೆಸುತ್ತಿರುವ ದಾಳಿ ಹೆಚ್ಚಾಗಿದ್ದು, ಭಾರತೀಯರ ವಿದ್ಯಾರ್ಥಿಗಳದ್ದೇ ಚಿಂತೆಯಾಗಿದೆ. ಈ ಹಿನ್ನೆಲೆ ಕೇಂದ್ರ ಸಚಿವ ವಿ ಕೆ ಸಿಂಗ್ ಪೋಷಕರಿಗೆ ಭರವಸೆ ನೀಡಿದ್ದಾರೆ. ಯಾವುದೇ ಆತಂಕ ಬೇಡ ಎಂದಿದ್ದಾರೆ.

ಉಕ್ರೇನ್ ನಲ್ಲಿರುವ ಭಾರತೀಯರ ಪರಿಸ್ಥಿತಿ ಘೋರವಾಗಿದೆ. ಹೀಗಾಗಿ ಅವರನ್ನ ಸುರಕ್ಷಿತವಾಗಿ ಅವರನ್ನ ಕರೆತರುತ್ತಿದ್ದಾರೆ. ಈಗಾಗಲೇ ಸಾಕಷ್ಟು ಭಾರತೀಯರನ್ನ ಕರೆತಂದಿದ್ದು, ಇನ್ನು ಸಾಕಷ್ಟು ಕನ್ನಡಿಗರು ಉಕ್ರೇನ್ ನಲ್ಲಿಯೇ ಸಿಲುಕಿದ್ದಾರೆ. ಅವರನ್ನ ಸುರಕ್ಷಿತ ಕರೆತರುವ ಪ್ರಯತ್ನ ನಡೆಯುತ್ತಿದೆ.

ನೀವೂ ಮಂಗಳ ಗ್ರಹದಲ್ಲಿ ಸಿಲುಕಿಕೊಂಡರು ಭಾರತೀಯ ರಾಯಭಾರಿ ನಿಮ್ಮನ್ನ ರಕ್ಷಿಸಲಿದೆ. ಸಮಸ್ಯೆಯಲ್ಲಿ ಸಿಲುಕಿದ ಒಬ್ಬ ಭಾರತೀಯನನ್ನು ಅಲ್ಲಿಯೇ ಉಳಿಯಲು ಬಿಡುವುದಿಲ್ಲ. ಎಲ್ಲರನ್ನು ರಕ್ಷಿಸುತ್ತೇಚೆ ಎಂದು ತಿಳಿಸಿದ್ದಾರೆ. ಶೀಘ್ರವೇ ನಿಮ್ಮ ಮಕ್ಕಳು ಹಾಗೂ ನಿಮ್ಮ ಕುಟುಂಬದವರು ಸುರಕ್ಷಿತವಾಗಿ ನಿಮ್ಮ ಮನೆ ಸೇರುತ್ತಾರೆ. ನಿಮ್ಮ ದೇಶ ನಿಮ್ಮ ಪ್ರೀತಿ ಪಾತ್ರರನ್ನು ಯಾವಾಗಲೂ ಸುರಕ್ಷಿತವಾಗಿರಿಸುತ್ತೆ ಎಂದು ವಿ ಕೆ ಸಿಂಗ್ ಭರವಸೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿದ್ದರಾಮಯ್ಯ ಸರ್ಕಾರಕ್ಕೆ ವರ್ಷದ ಸಂಭ್ರಮ : ಬಿಜೆಪಿಯ ಪ್ಲ್ಯಾನ್ ಏನು ಗೊತ್ತಾ..?

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ 135 ಕ್ಷೇತ್ರದಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿ, ಸ್ವತಂತ್ರವಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು. ಇದೀಗ ಆ ಸಂತಸದ ಗಳಿಗೆಗೆ ಭರ್ತಿ ಒಂದು ವರ್ಷವಾಗುತ್ತಿದೆ. ಮೇ20ಕ್ಕೆ ಸರ್ಕಾರ ರಚನೆ ಮಾಡಿ

ಬಿಜೆಪಿ – ಜೆಡಿಎಸ್ ಪಕ್ಷದಿಂದ 25 ರಿಂದ 30 ಜನ  ನಮ್ಮ ಪಕ್ಷಕ್ಕೆ ಬರುತ್ತಾರೆ : ಚಿತ್ರದುರ್ಗದಲ್ಲಿ ಸಚಿವ ಸುಧಾಕರ್ ಹೇಳಿಕೆ

ವರದಿ ಮತ್ತು ಫೋಟೋ ಕೃಪೆ,  ಸುರೇಶ್ ಪಟ್ಟಣ್,                         ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

error: Content is protected !!