Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿ ಸೋಮಣ್ಣರ ಬೇಸರ ಕಾಂಗ್ರೆಸ್ ಲಾಭವಾಗುತ್ತಾ..? : ಡಿಕೆಶಿ ಪ್ಲ್ಯಾನ್ ಸಕ್ಸಸ್ ಆಗುತ್ತಾ..?

Facebook
Twitter
Telegram
WhatsApp

ಬೆಂಗಳೂರು: 2023ರ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ನಾಯಕರು ವಿರೋಧ ಪಕ್ಷದ ಪ್ರಬಲ ನಾಯಕರಿಗೂ ಗಾಳ ಹಾಕುವುದಕ್ಕೆ ಶುರು ಮಾಡಿದ್ದಾರೆ. ಹಾಗೇ ತಮ್ಮದೇ ಪಕ್ಷದ ಗೆಲುವಿಗೆ ವಿರೋಧ ಪಕ್ಷದ ನಾಯಕರು ಆಡಳಿತ ಪಕ್ಷದ ನಾಯಕರಿಗೆ ಗಾಳ ಹಾಕುವುದಕ್ಕೆ ಆರಂಭಿಸಿದ್ದಾರೆ. ಈ ಬಾರಿ ಕಾಂಗ್ರೆಸ್ ಗೆ ಸಚಿವ ವಿ ಸೋಮಣ್ಣ ಅವರನ್ನು ಸೆಳೆಯಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ ಎನ್ನಲಾಗುತ್ತಿದೆ.

ವಿ ಸೋಮಣ್ಣ ಸದ್ಯಕ್ಕೆ ಬಿಜೆಪಿಯಲ್ಲಿ ಮುನಿಸು ಇಟ್ಟುಕೊಂಡಿದ್ದಾರೆ. ಈ ಮುನಿಸನ್ನೇ ಬಂಡವಾಳ ಮಾಡಿಕೊಳ್ಳಲು ಕೆಪಿಸಿಸಿ ಅಧ್ಯಕ್ಷ ಹೊರಟಿದ್ದಾರೆ ಎನ್ನಲಾಗುತ್ತಿದ್ದು, ಅದು ಎಷ್ಟರ ಮಟ್ಟಿಗೆ ಲಾಭವಾಗುತ್ತೆ ಎಂಬ ಕುತೂಹಲವಿದೆ. ವಿ ಸೋಮಣ್ಣ ಕಾಂಗ್ರೆಸ್ ಗೆ ಬಂದರೆ ಲಿಂಗಾಯತರ ಮತಗಳನ್ನು ಒಗ್ಗೂಡಿಸಬಹುದಾಗಿದೆ. ಈಗಾಗಲೇ ಹಲವು ಲಿಂಗಾಯತ ಪ್ರಮುಖ ಮುಖಂಡರು ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ್ದು, ನಮ್ಮವರಿಗೆ ಹೆಚ್ಚು ಟಿಕೆಟ್ ನೀಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಈಗ ಸೋಮಣ್ಣ ಅವರನ್ನು ಕರೆತರುವುದರಿಂದ ಲಿಂಗಾಯತ ಮತಗಳ ಒಗ್ಗೂಡುವಿಕೆ ಜಾಸ್ತಿಯಾಗಲಿದೆ.

ಸೋಮಣ್ಣ ಅವರಿಗೆ ಮೈಸೂರು ಜಿಲ್ಕಾ ಉಸ್ತುವಾರಿ ಕೈ ತಪ್ಪಿದ್ದು ಇನ್ನು ಬೇಸರವಿದೆ. ಆ ಬೇಸರವನ್ನು ಯಡಿಯೂರಪ್ಪ ಅವರ ಮೇಲೆ ತೋರಿಸುತ್ತಲೆ ಇದ್ದಾರೆ. ಅಷ್ಟೇ ಅಲ್ಲ ಚಾಮರಾಜನಗರ ಉಸ್ತುವಾರಿ ಪಡೆಯುವುದಕ್ಕೆ ಸಾಕಷ್ಟು ಪ್ರಯತ್ನಪಟ್ಟರು ಸಾಧ್ಯವಾಗಿಲ್ಲ. ಇನ್ನು ಬಿಜೆಪಿ ಕೋರ್ ಕಮಿಟಿಯಲ್ಲೂ ಸ್ಥಾನ ಸಿಕ್ಕಿಲ್ಲ ಎಂಬೆಲ್ಲಾ ಬೇಸರ ಸೋಮಣ್ಣ ಅವರಿಗೆ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!