Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿ ಸೋಮಣ್ಣರ ಬೇಸರ ಕಾಂಗ್ರೆಸ್ ಲಾಭವಾಗುತ್ತಾ..? : ಡಿಕೆಶಿ ಪ್ಲ್ಯಾನ್ ಸಕ್ಸಸ್ ಆಗುತ್ತಾ..?

Facebook
Twitter
Telegram
WhatsApp

ಬೆಂಗಳೂರು: 2023ರ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ನಾಯಕರು ವಿರೋಧ ಪಕ್ಷದ ಪ್ರಬಲ ನಾಯಕರಿಗೂ ಗಾಳ ಹಾಕುವುದಕ್ಕೆ ಶುರು ಮಾಡಿದ್ದಾರೆ. ಹಾಗೇ ತಮ್ಮದೇ ಪಕ್ಷದ ಗೆಲುವಿಗೆ ವಿರೋಧ ಪಕ್ಷದ ನಾಯಕರು ಆಡಳಿತ ಪಕ್ಷದ ನಾಯಕರಿಗೆ ಗಾಳ ಹಾಕುವುದಕ್ಕೆ ಆರಂಭಿಸಿದ್ದಾರೆ. ಈ ಬಾರಿ ಕಾಂಗ್ರೆಸ್ ಗೆ ಸಚಿವ ವಿ ಸೋಮಣ್ಣ ಅವರನ್ನು ಸೆಳೆಯಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ ಎನ್ನಲಾಗುತ್ತಿದೆ.

ವಿ ಸೋಮಣ್ಣ ಸದ್ಯಕ್ಕೆ ಬಿಜೆಪಿಯಲ್ಲಿ ಮುನಿಸು ಇಟ್ಟುಕೊಂಡಿದ್ದಾರೆ. ಈ ಮುನಿಸನ್ನೇ ಬಂಡವಾಳ ಮಾಡಿಕೊಳ್ಳಲು ಕೆಪಿಸಿಸಿ ಅಧ್ಯಕ್ಷ ಹೊರಟಿದ್ದಾರೆ ಎನ್ನಲಾಗುತ್ತಿದ್ದು, ಅದು ಎಷ್ಟರ ಮಟ್ಟಿಗೆ ಲಾಭವಾಗುತ್ತೆ ಎಂಬ ಕುತೂಹಲವಿದೆ. ವಿ ಸೋಮಣ್ಣ ಕಾಂಗ್ರೆಸ್ ಗೆ ಬಂದರೆ ಲಿಂಗಾಯತರ ಮತಗಳನ್ನು ಒಗ್ಗೂಡಿಸಬಹುದಾಗಿದೆ. ಈಗಾಗಲೇ ಹಲವು ಲಿಂಗಾಯತ ಪ್ರಮುಖ ಮುಖಂಡರು ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ್ದು, ನಮ್ಮವರಿಗೆ ಹೆಚ್ಚು ಟಿಕೆಟ್ ನೀಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಈಗ ಸೋಮಣ್ಣ ಅವರನ್ನು ಕರೆತರುವುದರಿಂದ ಲಿಂಗಾಯತ ಮತಗಳ ಒಗ್ಗೂಡುವಿಕೆ ಜಾಸ್ತಿಯಾಗಲಿದೆ.

ಸೋಮಣ್ಣ ಅವರಿಗೆ ಮೈಸೂರು ಜಿಲ್ಕಾ ಉಸ್ತುವಾರಿ ಕೈ ತಪ್ಪಿದ್ದು ಇನ್ನು ಬೇಸರವಿದೆ. ಆ ಬೇಸರವನ್ನು ಯಡಿಯೂರಪ್ಪ ಅವರ ಮೇಲೆ ತೋರಿಸುತ್ತಲೆ ಇದ್ದಾರೆ. ಅಷ್ಟೇ ಅಲ್ಲ ಚಾಮರಾಜನಗರ ಉಸ್ತುವಾರಿ ಪಡೆಯುವುದಕ್ಕೆ ಸಾಕಷ್ಟು ಪ್ರಯತ್ನಪಟ್ಟರು ಸಾಧ್ಯವಾಗಿಲ್ಲ. ಇನ್ನು ಬಿಜೆಪಿ ಕೋರ್ ಕಮಿಟಿಯಲ್ಲೂ ಸ್ಥಾನ ಸಿಕ್ಕಿಲ್ಲ ಎಂಬೆಲ್ಲಾ ಬೇಸರ ಸೋಮಣ್ಣ ಅವರಿಗೆ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!