Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗ್ರಾಮಲೆಕ್ಕಾಧಿಕಾರಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆ ಸಲ್ಲಿಸಲು ಏ.20 ಕೊನೆಯ ದಿನ

Facebook
Twitter
Telegram
WhatsApp

 


ಚಿತ್ರದುರ್ಗ,(ಏ.06) : ಚಿತ್ರದುರ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 59 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂಬಂಧ ತಿರಸ್ಕøತ ಅಭ್ಯರ್ಥಿಗಳ ಪಟ್ಟಿ, ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯ್ದಿರಿಸಿದ ಪಟ್ಟಿಗಳನ್ನು ಹಾಗೂ ಆಕ್ಷೇಪಣೆ ಸಲ್ಲಿಸಲು ನಿಗಧಿತ ನಮೂನೆಯನ್ನು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕೃತವೆಬ್‍ಸೈಟ್ https://chitradurga.nic.in/en/notice_category/recruitment ನಲ್ಲಿ ಪ್ರಕಟಿಸಲಾಗಿದೆ.

ಈ ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ ಬಾಧಿತರಾದ ಅಭ್ಯರ್ಥಿಗಳು ಏಪ್ರಿಲ್ 20ರೊಳಗಾಗಿ ಪೂರಕ ದಾಖಲಾತಿಗಳೊಂದಿಗೆ ಅಧಿಸೂಚನೆಯೊಂದಿಗೆ ಲಗತ್ತಿಸಿದ ನಿಗಧಿತ ನಮೂನೆಯಲ್ಲಿ ತಮ್ಮ ಆಕ್ಷೇಪಣೆಗಳನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಮುದ್ದಾಂ, ನೊಂದಾಯಿತ ಅಂಚೆ ಮೂಲಕ ಸಲ್ಲಿಸಲು ಸೂಚಿಸಿದೆ.

ತಪ್ಪಿದಲ್ಲಿ, ಅಭ್ಯರ್ಥಿಗಳ ಆಕ್ಷೇಪಣೆಗಳು ಏನೂ ಇರುವುದಿಲ್ಲವೆಂದು ಭಾವಿಸಿ, ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಕಾಯ್ದಿರಿಸಿದ ಪಟ್ಟಿಯನ್ನೇ ಅಂತಿಮಗೊಳಿಸಲಾಗುವುದು ಎಂದು  ಜಿಲ್ಲಾಧಿಕಾರಿಗಳು ಹಾಗೂ ಗ್ರಾಮಲೆಕ್ಕಿಗರ ನೇರ ನೇಮಕಾತಿ ಆಯ್ಕೆ ಸಮಿತಿ ಅಧ್ಯಕ್ಷರಾದ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಂಸತ್ತಿಗೆ ಅನುಭವ ಮಂಟಪವೇ ಬುನಾದಿ : ಮಾಜಿ ಸಚಿವ ಎಚ್.ಆಂಜನೇಯ ಅಭಿಮತ

ಚಿತ್ರದುರ್ಗ, ಮೇ 10 : ಪ್ರಸ್ತುತ ರಾಜಕೀಯ ಕಾರಣಕ್ಕಾಗಿ ಜಾತಿ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವ, ದ್ವೇಷದ, ಸುಳ್ಳು ಭಾಷಣಗಳ ಪ್ರಭಾವಕ್ಕೆ ಸಂಪೂರ್ಣ ಕಡಿವಾಣ ಹಾಕಲು ಬಸವ ತತ್ತತ್ವೇ ಬ್ರಹ್ಮಾಸ್ತ್ರ ಆಗಿದೆ ಎಂದು

PM Modi: ಇವರು ನನ್ನನ್ನು ಜೀವಂತ ಸಮಾಧಿ ಮಾಡುತ್ತಾರೆ : ಪ್ರಧಾನಿ ನರೇಂದ್ರ ಮೋದಿ

ಸುದ್ದಿಒನ್ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಪ್ರಧಾನಿ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. विकसित भारत के निर्माण के महायज्ञ में आहुति देने

ಹಿಂದೂಗಳ ಜನಸಂಖ್ಯೆ ಪ್ರಮಾಣ ಇಳಿಕೆ : ಸಮಾಜ ಮತ್ತು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು : ಪ್ರಹ್ಲಾದ್ ಜೋಶಿ

  ಹುಬ್ಬಳ್ಳಿ: ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಇಳಿಕೆಯಾಗಿದ್ದು ಮುಸ್ಲಿಂ ಸಮುದಾಯದ ಜನಸಂಖ್ಯೆ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವರದಿ ಆತಂಕಕಾರಿಯಾಗಿದೆ. ಇದನ್ನು ಸರ್ಕಾರ ಹಾಗೂ

error: Content is protected !!