ಚಿತ್ರದುರ್ಗದ ಪಾರಂಪರಿಕ ವೈದ್ಯ ಕೆ.ಸುದರ್ಶನ್ ರವರಿಗೆ ವೈದ್ಯ ರತ್ನ ಪ್ರಶಸ್ತಿ ಪ್ರದಾನ

0 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಅಕ್ಟೋಬರ್.31 : ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ನಡೆದ ಪಾರಂಪರಿಕ ವೈದ್ಯರ ಹದಿನಾಲ್ಕನೆ ರಾಜ್ಯ ಸಮ್ಮೇಳನದಲ್ಲಿ ಚಿತ್ರದುರ್ಗದ ಪಾರಂಪರಿಕ ವೈದ್ಯ ಕೆ.ಸುದರ್ಶನ್ ರವರಿಗೆ ಅತ್ಯುನ್ನತ ವೈದ್ಯ ರತ್ನ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.

ಆದಿಚುಂಚನಗಿರಿ ಮಹಾಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks