Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾಸವಿ ವಿದ್ಯಾಸಂಸ್ಥೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Facebook
Twitter
Telegram
WhatsApp

ವರದಿ : ಕೆ.ಎಂ. ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ: ಉತ್ಕೃಷ್ಟ ರಾಮಾಯಣ ರಚಿಸಿದ ಆದಿಕವಿ ವಾಲ್ಮೀಕಿರವರ ಮಾರ್ಗದರ್ಶನದಂತೆ ಪ್ರತಿಯೊಬ್ಬರು ನಡೆದಾಗ ಉತ್ತಮ ಪ್ರಜೆಗಳಾಬಹುದೆಂದು ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಪಿ.ಎಲ್.ಸುರೇಶ್‍ರಾಜು ತಿಳಿಸಿದರು.

ವಾಸವಿ ವಿದ್ಯಾಸಂಸ್ಥೆಯಲ್ಲಿ ನಡೆದ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದರು.

ಆರಂಭದಲ್ಲಿ ಸುಲಿಗೆಮಾಡಿಕೊಂಡು ಜೀವಿಸುತ್ತಿದ್ದ ವಾಲ್ಮೀಕಿ ನಂತರ ಮನಪರಿವರ್ತನೆಯಾಗಿ ಅದ್ಬುತವಾದ ರಾಮಾಯಣ ಬರೆಯಲು ಸಾಧ್ಯವಾಯಿತು. ಗುರು-ಹಿರಿಯರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ನಡೆದಾಗ ಮಾತ್ರ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಂಡು ನಾಯಕತ್ವ ಗುಣಬೆಳೆಸಿಕೊಳ್ಳಬಹುದು. ಮಹರ್ಷಿ ವಾಲ್ಮೀಕಿರವರು ಕೇವಲ ನಾಯಕ ಜನಾಂಗಕ್ಕೆ ಸೀಮಿತಲ್ಲ. ಇಡಿ ಮನುಕುಲಕ್ಕೆ ಅತ್ಯುತ್ತಮವಾದ ಸಂದೇಶ ನೀಡಿದ್ದಾರೆ ಎಂದು ಸ್ಮರಿಸಿದರು.

ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್ ಉಪಾಧ್ಯಕ್ಷ ಎನ್.ಶಶಿಧರ ಗುಪ್ತ, ಮುಖ್ಯ ಶಿಕ್ಷಕರುಗಳು, ಶಿಕ್ಷಕ/ಶಿಕ್ಷಕಿಯರು ಹಾಗೂ ಸಿಬ್ಬಂದಿಯವರು ವಾಲ್ಮೀಕಿ ಜಯಂತಿಯಲ್ಲಿ ಪಾಲ್ಗೊಂಡಿದ್ದರು.
ವಾಲ್ಮೀಕಿ ಜಯಂತಿ ಪ್ರಯುಕ್ತ ರೋಟರಿ ಕ್ಲಬ್‍ನವರು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!