Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಮ್ಮೆ ಆಯ್ತು.. ಈಗ ಹಸುವಿಗೆ ಡಿಕ್ಕಿ ಹೊಡೆದ ವಂದೇ ಭಾರತ್ ಎಕ್ಸ್ಪ್ರೆಸ್..!

Facebook
Twitter
Telegram
WhatsApp

 

ಗಾಂಧಿನಗರ: ಸೆಪ್ಟೆಂಬರ್ 30ರಂದು ಪ್ರಧಾನಿ ಮೋಡಿ ಅವರು ಗಾಂಧಿನಗರ ಟು ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು. ನಂತರ ಅದೇ ಟ್ರೈನಿನಲ್ಲಿ ಅಹಮದಾಬಾದ್ ವರೆಗೆ ಪ್ರಯಾಣ ಬೆಳೆಸಿದ್ದರು. ಈ ಟ್ರೈನ್ ಗೆ ಚಾಲನೆ ಸಿಕ್ಕ ಎಂಟನೇ ದಿನಕ್ಕೆ ಎಮ್ಮೆಗಳಿಗೆ ಗುದ್ದಿತ್ತು. ಅದರ ಪರಿಣಾಮ ಟ್ರೈನ್ ಮುಂಭಾಗದ ಇಂಜಿನ್ ಹಾಳಾಗಿತ್ತು. ಜೊತೆಗೆ ಅಪಘಾತದಿಂದಾಗಿ 4 ಎಮ್ಮೆಗಳು ಸಾವನ್ನಪ್ಪಿದ್ದವು. ಇದೀಗ ಹಸುಗಳ ಸರದಿ.

ನಿನ್ನೆ ಹಸುಗಳಿಗೆ ಡಿಕ್ಕಿಯಾದ ಪರಿಣಾಮ ಮತ್ತೆ ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ. ಗುಜರಾತ್ ನ ಆನಂದ್ ರೈಲ್ವೆ ನಿಲ್ದಾಣದ ಸಮೀಪ ಇದ್ದಕ್ಕಿದ್ದಂತೆ ಹಸುಗಳಿಗೆ ಡಿಕ್ಕಿ ಹೊಡೆದಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಜಾನುವಾರುಗಳೊಂದಿಗೆ ಇಂತಹ ಘರ್ಷಣೆಯನ್ನು ತಪ್ಪಿಸಲು ಕಷ್ಟ. ಹಾಗಾಗಿ ರೈಲು ವಿನ್ಯಾಸ ಮಾಡುವಾಗ ಇದನ್ನು ಮನಸ್ಸಿನಲ್ಲಿಟ್ಟುಕೊಂಡು ವಿನ್ಯಾಸ ಮಾಡಲಾಗಿದೆ. ರೈಲಿನ ಮುಂಭಾಗವನ್ನು ಸಂಪೂರ್ಣವಾಗಿ ಬದಲಾಯಿಸಬಹುದಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷದ ಸರ್ಕಾರ ಸಿದ್ಧ :ಶಾಸಕ ಟಿ ರಘುಮೂರ್ತಿ 

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಜುಲೈ. 07  ಮಾಧ್ಯಮಗಳು ಜಾತ್ಯತೀತ ಹಾಗೂ ಪಕ್ಷಾತೀತವಾಗಿ ವರದಿಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸಿದಾಗ ಮಾತ್ರ ಪತ್ರಿಕೋದ್ಯಮಕ್ಕೆ ನಿಜವಾದ ಅರ್ಥ

ಸಂಸ್ಕಾರವಿಲ್ಲದ ಶಿಕ್ಷಣದಿಂದ ಪ್ರಯೋಜನವಿಲ್ಲ : ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜುಲೈ.07  : ಪ್ರಜಾಪ್ರಭುತ್ವದಲ್ಲಿ ಸಂವಿಧಾನ ನೀಡಿರುವ ಸೌಲಭ್ಯವನ್ನು ಬಳಸಿಕೊಂಡು ಜೀವನದಲ್ಲಿ ಮುಂದೆ ಬರಬೇಕೆಂದು ಹೊಸದುರ್ಗ ಭಗೀರಥ ಪೀಠದ

ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕ್ ಬ್ಯಾಂಕ್‍ಗಳ ಇತಿಹಾಸದಲ್ಲಿಯೇ ಮೈಲಿಗಲ್ಲು : ಸಹಕಾರಿ ರಂಗದಲ್ಲಿ ಪ್ರಥಮ ಸ್ಥಾನ : ಎಸ್.ಆರ್.ಲಕ್ಷ್ಮೀಕಾಂತರೆಡ್ಡಿ

ಸುದ್ದಿಒನ್, ಚಿತ್ರದುರ್ಗ. ಜು. 07 : ನಮ್ಮ ಬ್ಯಾಂಕ್‍ನಲ್ಲಿ ಕಳೆದ 17 ವರ್ಷಗಳಿಂದ ಎನ್.ಪಿ.ಎ ಶೂನ್ಯವಾಗಿದೆ. ಇದು ಬ್ಯಾಂಕ್‍ಗಳ ಇತಿಹಾಸದಲ್ಲಿಯೇ ಮೈಲಿಗಲ್ಲು ಎನ್ನಬಹುದಾಗಿದೆ. ಇದರ ಬಗ್ಗೆ ಸಹಕಾರಿ ರಂಗದಲ್ಲಿ ಪ್ರಥಮ ಸ್ಥಾನದಲ್ಲಿ ಇದ್ದೇವೆ. ಎಲ್ಲದರಲ್ಲೂ

error: Content is protected !!