Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾಣಿಜ್ಯೋತ್ಸವ 2022 : ಚೈತನ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ

Facebook
Twitter
Telegram
WhatsApp

 

 

ಚಿತ್ರದುರ್ಗ :  ಬಾಪೂಜಿ ಇನ್ ಸ್ಟಿಟ್ಯೂಟ್ ಆಫ್ ಹೈ ಟೆಕ್ ಎಜುಕೇಶನ್, ದಾವಣಗೆರೆ ಮತ್ತು  ರಾಜ್ಯ ಮಟ್ಟದ ವಾಣಿಜ್ಯ ವಿಭಾಗದಿಂದ ಶನಿವಾರ ಆಯೋಜಿಸಲಾದ  ಕರೆನ್ಸಿ ಮತ್ತು ಸ್ಟ್ಯಾಂಪ್ ಪ್ರದರ್ಶನ ಕಾರ್ಯಕ್ರಮದಲ್ಲಿ ಚೈತನ್ಯ ಪದವಿ ಪೂರ್ವ ಕಾಲೇಜು ಶ್ರೀ ಯಾದವಾನಂದ ಮಠ ಹೊಳಲ್ಕೆರೆ ರಸ್ತೆ ಚಿತ್ರದುರ್ಗ ಕಾಲೇಜು ವಾಣಿಜ್ಯ ವಿಭಾಗದ  ವಿದ್ಯಾರ್ಥಿಗಳಾದ  ಗೌರವಕುಮಾರ್, ಸುಚಿತ್ ಹಾಗೂ ನಾಗಸೃಜನ್ ಭಾಗವಹಿಸಿ ಪ್ರಥಮ ಬಹುಮಾನ ಪಡೆದು ಕಾಲೇಜು ಗೆ ಕೀರ್ತಿ ತಂದಿರುತ್ತಾರೆ.

ಇವರ  ಸಾಧನೆಗೆ  ಕಾಲೇಜ್ ನ ಸಂಸ್ಥಾಪಕರು ಶ್ರೀ ಮಂಜುನಾಥ ಶೆಟ್ಟಿ ರವರು ಮತ್ತು ಕಾರ್ಯದರ್ಶಿ ಗಳಾದ ಶ್ರೀಯುತ ಮಧು ಎಸ್. ಮ್ ರವರು ಹಾಗೂ ಪ್ರಾಚಾರ್ಯರು ಶ್ರೀ ಯುತ ಪೂರ್ಣ ಭೋಧಚಾರ್ಯ ರವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ಶ್ರೀ ಮತಿ ರಕ್ಷಾ ಮಧು ರವರು, ಕಾಲೇಜು ಎಲ್ಲಾ ಉಪನ್ಯಾಸಕರು, ಸಿಬ್ಬಂದಿ ವರ್ಗದರೂ ಹರ್ಷ ವ್ಯಕ್ತಪಡಿಸಿದ್ದಾರೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!