Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವರಾಹಂ ರೂಪಂ ಹಾಡಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಕೇರಳದ ತೈಕುಡಂ ಸಂಸ್ಥೆ..!

Facebook
Twitter
Telegram
WhatsApp

ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾ ಎಲ್ಲಾ ಭಾಷೆಯಲ್ಲೂ ಸದ್ಯ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ಚಿಂದಿ ಉಡಾಯಿಸಿದೆ. ಆದರೆ ಹಾಡುಗಳ ವಿಚಾರಕ್ಕೆ ಈಗ ಕಾನೂನು ಸಂಕಷ್ಟ ಎದುರಾಗಿದೆ.

ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲೆಲ್ಲಾ ವರಾಹಂ ರೂಪಂ ಹಾಡಿನ ಬಗ್ಗೆ ಚರ್ಚೆ ಹುಟ್ಟು ಹಾಕಿತ್ತು. ಇದು ಮಲಯಾಳಂ ಆಲ್ಬಂನ ಕದ್ದ ಸಾಂಗ್ ಎಂದು ಹೇಳಲಾಗಿತ್ತು. ಆದರೆ ಇದೀಗ ಇದೇ ಹಾಡಿನ ವಿಚಾರಕ್ಕೆ ಕೇರಳದ ತೈಕುಡಂ ಸಂಸ್ಥೆ ಕೋರ್ಟ್ ಮೆಟ್ಟಿಲೇರಿದೆ.

ಮಲಯಾಳಂನ ನವರಸಂ ಹಾಗೂ ವರಾಹಂ ಹಾಡಿಗೆ ಸಾಮ್ಯತೆ ಇದೆ ಎಂದು ತೈಕುಡಂ ಬ್ರಿಗೇಡ್ ಸಂಸ್ಥೆ ಆರೋಪಿಸಿದೆ. ನಮ್ಮ ಚಿತ್ರ ತಂಡದ ಹಾಡನ್ನು ಕಾಂತಾರ ಸಿನಿಮಾ‌ ಕಾಪಿ ಮಾಡಿದೆ. ಇದು ಆಡಿಯೋ ರೈಟ್ಸ್ ಉಲ್ಲಂಘನೆಯಾಗಿದೆ. ನಾವೂ ಕಾಂತಾರ ಸಿನಿಮಾದ ವಿರುದ್ಧ ಕಾನೂನು ಸಮರ ಮಾಡುತ್ತೀವಿ ಎಂದಿದ್ದಾರೆ.

ಕಾಂತಾರ ಕನ್ನಡ ವರ್ಷನ್ ಸೆ.30 ರಂದು ರಿಲೀಸ್ ಆಗಿತ್ತು. ಆದರೆ ಕನ್ನಡ ವರ್ಷನ್ ನೋಡಿ, ಎಲ್ಲಾ ಭಾಷೆಗೂ ಡಿಮ್ಯಾಂಡ್ ಉಂಟಾಗಿತ್ತು. ಬಳಿಕ ತೆಲುಗು, ತಮಿಳು, ಮಲಯಾಳಂ, ಹಿಂದಿಯಲ್ಲಿ ರಿಲೀಸ್ ಆಗಿ ಚಿಂದಿ ಉಡಾಯಿಸುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!