Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ಜಿಲ್ಲಾ ಶಾಖೆಯ ಪದಾಧಿಕಾರಿಗಳ ಆಯ್ಕೆ

Facebook
Twitter
Telegram
WhatsApp

ಚಿತ್ರದುರ್ಗ : ಅಂತರಾಷ್ಟ್ರೀಯ ಸಂಸ್ಥೆ ವಾಸವಿ ಕ್ಲಬ್ ನ ಚಿತ್ರದುರ್ಗ ಜಿಲ್ಲಾ ಶಾಖೆಯನ್ನು ಮಾ.11 ರಂದು (ಶುಕ್ರವಾರ) ಅಧಿಕೃತವಾಗಿ ಉದ್ಘಾಟಿಸಲಾಯಿತು.

ನಗರದ ವಾಸವಿ ಮಹಲ್ ರಸ್ತೆಯ ಕನ್ಯಕಾ ಮಹಲ್‍ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳ ವಿವರ ಈ ಕೆಳಕಂಡಂತಿದೆ.

ಗೌರವಾಧಕ್ಷರು : ಎಸ್.ಎನ್. ಕಾಶಿವಿಶ್ವನಾಥ ಶೆಟ್ಟಿ

ಅಧ್ಯಕ್ಷರು : ಕೆ. ಸೋಮನಾಥ ಶೆಟ್ಟಿ
ಉಪಾಧ್ಯಕ್ಷರು : ಎ.ಆರ್. ಲಕ್ಷ್ಮಣ್
ಕಾರ್ಯದರ್ಶಿ : ಡಿ.ಆರ್. ವೇಣುಗೋಪಾಲ್
ಸಹ ಕಾರ್ಯದರ್ಶಿ : ಎಂ.ಎಸ್. ಸಂತೊಷ್‍ಕುಮಾರ್
ಖಜಾಂಚಿ : ಕೆ.ಎಸ್. ಚ  ಂದ್ರಮೋಹನ್
ಸಹ ಖಜಾಂಚಿ : ಪಿ.ಎಸ್. ಕೋಟೇಶ್ವರ ಗುಪ್ತ
ಶ್ರೀ ಟಿ.ಎಸ್. ಸುಹಾಸ್

ಸಲಹಾ ಸಮಿತಿ ಸದಸ್ಯರಾಗಿ

ರಾಮಲಿಂಗ ಶೆಟ್ಟಿ
ಲಿಂಗಂ ಶ್ರೀನಿವಾಸ್
ಎಂ.ಹೆಚ್. ಮಂಜುನಾಥ್

ನಿರ್ದೇಶಕರಾಗಿ

ಎಂ.ಕೆ. ರವೀಂದ್ರ, ಆರ್. ಸತ್ಯನಾರಾಯಣ್,  ಕೆ.ವಿ. ರಮೇಶ್, ಎಸ್. ವಿಜಯಕುಮಾರ್, ಸಿ.ಎ. ಅವಿನಾಶ್,  ಎ. ಮಂಜುನಾಥ್,  ಆರ್.ಸಿ. ನಾಗರಾಜ್, ಕೆ.ಎಂ. ಶ್ರೀನಿವಾಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಎಸ್. ಸುಹಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!