Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಥ್ಲೆಟಿಕ್ಸ್ ನಲ್ಲಿ ಪ್ರಾಬಲ್ಯ ಮೆರೆದ ಸಾಣಿಕೆರೆಯ ವೇದ ಪಿಯು ಕಾಲೇಜು

Facebook
Twitter
Telegram
WhatsApp

 

ಸುದ್ದಿಒನ್, ಚಳ್ಳಕೆರೆ, ಆಗಸ್ಟ್. 31 : ಇಂದು ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಸಾಣಿಕೆರೆಯ ವೇದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಥ್ಲೆಟಿಕ್ಸ್ ವಿಭಾಗದಲ್ಲಿ ಪ್ರಾಬಲ್ಯ ಮೆರೆಯುವುದರೊಂದಿಗೆ ಹಲವಾರು ಆಟಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆಯುವದರೊಂದಿಗೆ ಅದ್ದೂರಿಯಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕ್ರೀಡೆಯ ವಿವರ
1. 100 ಮೀಟರ್ ಓಟ
ಪ್ರಥಮ ಸ್ಥಾನ. – ಪ್ರಿಯಾಂಕ ಬಿ
2. 400 ಮೀಟರ್ ಓಟ ಪ್ರಥಮ ಸ್ಥಾನ.- ಭರತ್ ಕುಮಾರ್ . ಓ
3. 200 ಮೀಟರ್ ಓಟ ಪ್ರಿಯಾಂಕ ಬಿ. ಪ್ರಥಮ ಸ್ಥಾನ
4. 200 ಮೀಟರ್ ಓಟ ತೃತೀಯ ಸ್ಥಾನ. ಶಶಿಕಲಾ .ಜಿ
5. 3000 ಮೀಟರ್ ನ ಓಟ ತೃತೀಯ ಸ್ಥಾನ. ಪ್ರಿಯಾ ಬಿ.ಸಿ
6. 4X100 ರಿಲೆ. ಪ್ರಥಮ ಸ್ಥಾನ
ಪ್ರಿಯಾಂಕ, ವರ್ಷಿಣಿ, ಶಶಿಕಲ,ಮತ್ತು ತನ್ಯ
7. ಬಾಲಕಿಯರ ವಿಭಾಗದ ಥ್ರೋಬಾಲ್ ದ್ವಿತೀಯ ಸ್ಥಾನ.

ಹೀಗೆ ವಿವಿಧ ಕ್ರೀಡೆಯಲ್ಲಿ ಭಾಗವಹಿಸಿ ತಾಲೂಕಿನಲ್ಲಿ ಅತಿ ಹೆಚ್ಚು ಪ್ರಥಮ ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಡಿಟಿ ರವೀಂದ್ರರವರು ಹಾಗೂ ಕಾರ್ಯದರ್ಶಿಯಾದ ಕಿರಣ್, ಖಜಾಂಚಿಯಾದ ವಿಜಯ್ ಸರ್, ಪ್ರಾಂಶುಪಾಲರಾದ ಸಂದೀಪ್ , ಶಾಲಾ ಮುಖ್ಯ ಶಿಕ್ಷಕಿ ಪುಷ್ಪರಾಣಿ, ದೈಹಿಕ ಶಿಕ್ಷಕರಾದ ಸತೀಶ್ ,ರವಿ ,ಯೋಗೇಶ್, ಪ್ರಕಾಶ್, ವಿರೂಪಾಕ್ಷಪ್ಪ ಹಾಗೂ ಸಹನಾ ಮುಂತಾದವರು ಮಕ್ಕಳಿಗೆ ಅಭಿನಂದಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!