Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೀರಶೈವ ಲಿಂಗಾಯತ ಯುವ ವೇದಿಕೆಯಿಂದ ಪುನಿತ್‍ ರಾಜ್‍ಕುಮಾರ್ ಗೆ ಭಾವಪೂರ್ಣ ಶ್ರದ್ದಾಂಜಲಿ

Facebook
Twitter
Telegram
WhatsApp

ವರದಿ : ಕೆ.ಎಂ. ಮುತ್ತುಸ್ವಾಮಿ ಕಣ್ಣನ್

ಸುದ್ದಿಒನ್, ಚಿತ್ರದುರ್ಗ, (ಅ.30) ; ಕೋಟ್ಯಾಂತರ ಅಭಿಮಾನಿಗಳ ಮನದಿಂದ ದೂರ ಅಗಲಿದ ಪವರ್‍ಸ್ಟಾರ್ ಪುನಿತ್‍ರಾಜ್‍ಕುಮಾರ್‍ಗೆ ವೀರಶೈವ ಲಿಂಗಾಯತ ಯುವ ವೇದಿಕೆಯಿಂದ ಎಸ್.ಬಿ.ಎಂ.ವೃತ್ತದಲ್ಲಿ ಶುಕ್ರವಾರ ಸಂಜೆ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಪುನಿತ್‍ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾಧ್ಯಕ್ಷ ಹೆಚ್.ಎಂ.ಮಂಜುನಾಥ್ ಇಷ್ಟು ಬೇಗನೆ ಪುನಿತ್‍ರವರು ಇಹಲೋಕ ತ್ಯಜಿಸುತ್ತಾರೆಂದು ಯಾರು ಊಹಿಸಿರಲಿಲ್ಲ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಿ ದುಃಖತಪ್ತ ಕುಟುಂಬಕ್ಕೆ ನೆಮ್ಮದಿ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.

ವೀರಶೈವ ಲಿಂಗಾಯತ ಯುವ ವೇದಿಕೆ ಗೌರವಾಧ್ಯಕ್ಷ ಗಂಗಾಧರ್, ಉಪಾಧ್ಯಕ್ಷ ಎಸ್.ಎಂ.ಗಿರೀಶ್, ಜಿತೇಂದ್ರಕುಮಾರ್ ಹುಲಿಕುಂಟೆ, ಗ್ರಾಮ ಪಂಚಾಯಿತಿ ಸದಸ್ಯ ಗಾರೆಹಟ್ಟಿ ತಿಪ್ಪೇಸ್ವಾಮಿ, ವೀರಭದ್ರಪ್ಪ, ಪರಮೇಶ್ ಪಮ್ಮಿ, ಕುಮಾರಸ್ವಾಮಿ, ನಗರಾಧ್ಯಕ್ಷ ಶಿವಕುಮಾರ್, ದೇವರಾಜ್, ನಂದಕುಮಾರ್ ಹಾಗೂ ಪುನಿತ್ ಅಭಿಮಾನಿಗಳು ಶ್ರದ್ದಾಂಜಲಿಯಲ್ಲಿ ಪಾಲ್ಗೊಂಡಿದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!