Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

CM ರೇಸ್ ನಲ್ಲಿ ವೀರಶೈವರು ಇದ್ದಾರೆ: ಶಾಮನೂರು ಶಿವಶಂಕರಪ್ಪ ಅವರು ಖರ್ಗೆಗೆ ಬರೆದ ಪತ್ರದಲ್ಲಿ ಏನಿದೆ..?

Facebook
Twitter
Telegram
WhatsApp

 

ದಾವಣಗೆರೆ: ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತವೇನೋ ಬಂದಿದೆ. ಆದರೆ ಸರ್ಕಾರ ರಚನೆ ಮಾಡುವುದಕ್ಕೂ ಮುನ್ನ ಸಿಎಂ ಯಾರಾಗ್ತಾರೆ ಎಂಬ ಪ್ರಶ್ನೆ ಎದುರಾಗಿದೆ. ಅದರಲ್ಲೂ ಕಾಂಗ್ರೆಸ್ ನಲ್ಲಿಯೇ ಕಾಂಪಿಟೇಷನ್ ಶುರುವಾಗಿದೆ. ಮೊದಲಿನಿಂದಾನೂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಸಿಎಂ ಹುದ್ದೆಗೆ ಕಾಂಪಿಟೇಷನ್ ಇದೆ. ಇದರ ನಡುವೆ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರವೊಂದು ಹೋಗಿದೆ. ಅದರಲ್ಲಿ ವೀರಶೈವರಿಗೆ ಸಿಎಂ ಸ್ಥಾನ ನೀಡಿ ಎಂದು ಡಿಮ್ಯಾಂಡ್ ಇಡಲಾಗಿದೆ.

ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಪತ್ರ ಬರೆದಿದ್ದು, ನಮ್ಮ ಸಮುದಾಯಕ್ಕೆ ಸಿಎಂ ಹುದ್ದೆ ನೀಡಿ. ನಿಮಗೆ ತಿಳಿದಿರುವಂತೆ ಕಾಂಗ್ರೆಸ್ ಪಕ್ಷ ಈ ಬಾರಿಯ ಚುನಾವಣೆಯಲ್ಲಿ 46 ವೀರಶೈವ ಲಿಂಗಾಯತರಿಗೆ ಟಿಕೆಟ್ ನೀಡಿತ್ತು. ಅದರಲ್ಲಿ 34 ಮಂದಿ ಗೆಲುವು ಸಾಧಿಸಿದ್ದಾರೆ. ಅಂದ್ರೆ ಶೇ. 74ರಷ್ಟು ಗೆಲುವಿನ ಅಂಕ ನಮ್ಮ ಸಮುದಾಯಕ್ಕೆ ಸಿಕ್ಕಿದೆ.

ಬಿಜೆಪಿಯ ಸಾಂಪ್ರಾದಾಯಿಕ ಮತಗಳು ಕಾಂಗ್ರೆಸ್ ಗೆ ಬಿದ್ದಿವೆ. ಈ ಬೆಂಬಲದೊಂದಿಗೆ 135 ಕ್ಷೇತ್ರಗಳು ಕಾಂಗ್ರೆಸ್ ಗೆ ಬಂದಿದೆ. ಈ ಗೆಲುವಿನ ಬಳಿಕ ಲೋಕಸಭಾ ಚುನಾವಣೆಯೂ ಬರಲಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲು ವೀರಶೈವರ ಬೆಂಬಲಬೇಕು ಎಂದು ಅವರ ಪತ್ರದಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!