Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೊಲೀಸ್ ಇಲಾಖೆಗೆ ವಾಹನ ಹಸ್ತಾಂತರ : ಶಾಸಕ ಟಿ.ರಘುಮೂರ್ತಿ ಅವರಿಂದ ಹಸಿರು ನಿಶಾನೆ

---Advertisement---

ಚಿತ್ರದುರ್ಗ. ಜೂ.25 : ಚಿತ್ರದುರ್ಗ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆವರಣದಲ್ಲಿ ಬುಧವಾರ ಬುಲೆರೋ ನಿಯೋ ಹೊಸ ಮಾದರಿಯ ವಾಹನವನ್ನು ಪೊಲೀಸ್ ಇಲಾಖೆಗೆ ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಹಸ್ತಾಂತರಿಸಿದರು.

 

ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿಯವರು 2024-25ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಅಂದಾಜು ರೂ.11.7 ಲಕ್ಷ ವೆಚ್ಚದಲ್ಲಿ ಒಂದು ಬುಲೆರೋ ನಿಯೋ ವಾಹನವನ್ನು ಪೊಲೀಸ್ ಇಲಾಖೆಗೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಚಿತ್ರದುರ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ದಿನಕರ್, ಚಳ್ಳಕೆರೆ ಪೊಲೀಸ್ ಉಪಾಧೀಕ್ಷಕ ರಾಜಣ್ಣ, ಪೊಲೀಸ್ ಇನ್ಸ್‍ಪೆಕ್ಟರ್‍ಗಳಾದ ಶಶಿಕುಮಾರ್, ತಿಮ್ಮಣ್ಣ, ಮುತ್ತುರಾಜ್, ಉಮೇಶ್ ಸೇರಿದಂತೆ ಮತ್ತಿತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...