Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ನಾಯಕನನ್ನು ಬಂಧಿಸಿದಕ್ಕೆ ಕಾಂಗ್ರೆಸ್ ನಾಯಕ ಕಿಡಿ..!

Facebook
Twitter
Telegram
WhatsApp

ನವದೆಹಲಿ: ಪ್ರಚೋದನಕಾರಿ ಹೇಳಿಕೆ ನೀಡಿದ ಕಾರಣಕ್ಕಾಗಿ ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾನನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಈ ಬಂಧನವನ್ನು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಖಂಡಿಸಿದ್ದು, ಎಎಪಿ ಸರ್ಕಾರದ ಮೇಲೆ ಆಕ್ರೋಶಗೊಂಡಿದ್ದಾರೆ.

ಇದೊಂದು ಸೇಡಿನ ರಾಜಕಾರಣ ಎಂದು ಎಎಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿಧು, ತಜೀಂದರ್ ಬೇರೆ ಪಕ್ಷದವರೇ ಆಗಿರಬಹುದು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು. ಆದರೆ ಅರವಿಂದ್ ಕೇಜ್ರಿವಾಲ್ ಮತ್ತು ಭಗವಂತ್ ಮಾನೆ ಅವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿ ಪೊಲೀಸರನ್ನು ಬಳಸಿಕೊಳ್ಳುತ್ತಿದ್ದಾರೆ. ಹೀಗೆ ಪಂಜಾಬ್ ಪೊಲೀಸರನ್ನು ಬಳಸಿಕೊಳ್ಳುವುದು ಮಹಾ ಪಾಪ.

ಪಂಜಾಬ್ ಪೊಲೀಸರನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದಾರೆ. ಇನ್ನು ಪಂಜಾಬ್ ಪೊಲೀಸರು ತಜೀಂದರ್ ಅವರನ್ನು ನ್ಯಾಯಾಲಯಕ್ಕೆ ಕರೆತರುತ್ತಿರುವುದಾಗಿ ಅವರ ಹೇಳಿಕೆಯಲ್ಲಿ ತಿಳಿಸಿದ್ದರು. ದೆಹಲಿಯಿಂದ ಮೊಹಾಲಿಗೆ ಬರುತ್ತಿದ್ದ ವಾಹನಗಳನ್ನು ಹರಿಯಾಣದ ಕುರುಕ್ಷೇತ್ರದಲ್ಲಿಯೇ ತಡೆಹಿಡಿಯಲಾಗಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!