Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೆಂಕಟೇಶಪ್ಪ ನಿಧನ

Facebook
Twitter
Telegram
WhatsApp

ಚಿತ್ರದುರ್ಗ, (ಜ.03) : ನಗರದ ವಿದ್ಯಾನಗರ ನಿವಾಸಿ ವೈ. ವೆಂಕಟೇಶಪ್ಪ (84) ಮಂಗಳವಾರ ಮಧ್ಯಾನ್ಹ ನಿಧನರಾದರು.

ಮೃತರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು, ಓರ್ವ ಹೆಣ್ಣು ಮಗಳು, ಮೊಮ್ಮಕ್ಕಳು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಅತ್ಯಕ್ರಿಯೆ ನಾಳೆ(ಬುಧವಾರ) ಮಧ್ಯಾನ್ಹ 12 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂಪರ್ಕ ಸಂಖ್ಯೆ : 98452 94460

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಛಲವಾದಿ ಗುರುಪೀಠದ ಸ್ವಾಮೀಜಿಯಿಂದ ದೇವೇಗೌಡರ ಭೇಟಿ, ಸಾಂತ್ವನ

ಬೆಂಗಳೂರು: ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಜೈಲು ಪಾಲಾಗಿದ್ದಾರೆ. ಜಾಮೀನು ಸಿಗದೆ ನ್ಯಾಯಾಂಗ ಬಂಧನ ಮುಂದುವರೆಯುತ್ತಲೆ ಇದೆ. ಇನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ನಿಂದಾಗಿ ವಿದೇಶದಲ್ಲಿಯೇ

error: Content is protected !!