Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಯೋ ಸಹಜ ಕಾಯಿಲೆಯಿಂದ ಹಿರಿಯ ನಟಿ ಲೀಲಾವತಿ ನಿಧನ..!

Facebook
Twitter
Telegram
WhatsApp

ಕಳೆದ ಕೆಲವು ದಿನಗಳಿಂದ ಹಾಸಿಗೆ ಹಿಡಿದಿದ್ದ ಹಿರಿಯ ನಟಿ ಲೀಲಾ ವತಿ ನಿಧನರಾಗಿದ್ದಾರೆ. ನೆಲಂಗಲದ ಸೋಲದೇವನಹಳ್ಳಿ ತೋಟದ ಮನೆಯಲ್ಲಿ ವಾಸವಾಗಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೀಲಾವತಿ ಅವರಿಗೆ 85 ವತ್ಷ ವಯಸ್ಸಾಗಿತ್ತು.

ಲೀಲಾವತಿ ಅವರ ನಿಧನಕ್ಕೆ ಅಭಿಮಾನಿಗಳು ಸೇರಿದಂತೆ ಕನ್ನಡ, ತಮಿಳು, ತೆಲುಗು ಇಂಡಸ್ಟ್ರಿಯವರು ಕಂಬನಿ ಮಿಡಿದಿದ್ದಾರೆ. ಲೀಲಾವತಿ ಅವರು ಸಾಕಷ್ಟು ಸಮಾಜಸೇವೆ ಮಾಡುತ್ತಿದ್ದರು. ಪ್ರಾಣಿಗಳಿಗಾಗಿ ಮನ ಮಿಡಿಯುತ್ತಿದ್ದರು. ಅದಕ್ಕಾಗಿಯೇ ಸೋಲದೇವನಹಳ್ಳಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಿಸಿದ್ದಾರೆ. ಇತ್ತಿಚೆಗಷ್ಟೇ ಪಶು ವೂದ್ಯಕೀಯ ಆಸ್ಪತ್ರೆಯನ್ನು ಕಟ್ಟಿಸಿದ್ದಾರೆ. ಹೀಗೆ ಸಮಾಜ ಸೇವೆಯಲ್ಲಿ ತೊಡಗಿಕೊಂಡವರು ಲೀಲಾವತಿ.

ಲೀಲಾವತಿಯವರ ಮೂಲ ಹೆಸರು ಲೀಲಾ ಕಿರಣ್. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ, 1938ನೇ ಇಸವಿಯಲ್ಲಿ ಜನಿಸಿದರು. 6 ವರ್ಷವಿದ್ದಾಗಲೇ ಲೀಲಾವತಿಯವರು ಪೋಷಕರನ್ನ ಕಳೆದುಕೊಂಡಿದ್ದರು. ನಾಟಕ, ರಂಗಭೂಮಿ ಬಗೆಗೆ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದ ಅವರು, ಮೈಸೂರಿನ ರಂಗಭೂಮಿಯಿಂದ ವೃತ್ತಿಜೀವನ ಆರಂಭಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿ ಅನೇಕ ನಾಟಕಗಳಲ್ಲಿ ಅಭಿನಯಿಸಿದರು. ಬಳಿಕ ಸ್ಯಾಂಡಲ್​ವುಡ್​ನತ್ತ ಮುಖ ಮಾಡಿದ ಅವರು ಮೇರು ನಟರೊಂದಿಗೆ ಅಭಿನಯಿಸಿದ ಹೆಗ್ಗಳಿಗೆ ಇವರಿಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

error: Content is protected !!