Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಮಿಳುನಾಡಿನಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ.. ಆಂಧ್ರದಲ್ಲಿ ಪ್ರಯತ್ನಪಡಬೇಕಿದೆ : ಸಿಟಿ ರವಿ

Facebook
Twitter
Telegram
WhatsApp

ಬೆಂಗಳೂರು: ದಕ್ಷಿಣ ರಾಜ್ಯದಲ್ಲಿ ಬಿಜೆಪಿ ಬೆಳವಣಿಗೆ ಸಕಾರಾತ್ಮಕ ಬೆಳವಣಿಗೆ ಕಂಡುಬಂದಿದೆ. ಕರ್ನಾಟಕದ ನಂತರ ತೆಲಂಗಾಣದಲ್ಲಿ ಅಧಿಕಾರಕ್ಕೆ ಬರೋದು ಉಪಚುನಾವಣೆಯಲ್ಲಿ ವ್ಯಕ್ತವಾಗಿದೆ. ಯುವಕರು, ಮಹಿಳೆಯರನ್ನ ಒಳಗೊಂಡಂತೆ ದೊಡ್ಡ ಪ್ರಮಾಣದಲ್ಲಿ ಯಾರ್ಲಿಯಲ್ಲಿ ಭಾಗಿಯಾಗಿದ್ದು ಸ್ಪಷ್ಟ ಸಂದೇಶ ದೊರೆತಿದೆ. ಕರ್ನಾಟಕದ ನಂತರ ತೆಲಂಗಾಣ ಬಿಜೆಪಿ ಮಡಿಲಿಗೆ ಬೀಳಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದ್ದಾರೆ.

ತ.ನಾ ನಲ್ಲೂ ಬಿಜೆಪಿ ಬೆಳವಣಿಗೆ ಆಶಾದಾಯಕವಾಗಿದೆ. ರಾಜ್ಯಾಧ್ಯಕ್ಷ ಅಣ್ಣಮಲೈ ನೇತೃತ್ವದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯುತ್ತಿದೆ. ತಮಿಳುನಾಡಿನ ಜನ ಬದಲಾವಣೆ ಬಯಸುತ್ತಿರೋದು ಅನುಭವಕ್ಕೆ ಬರ್ತಿದೆ. ಪಾಂಡಿಚೇರಿಯಲ್ಲಿ ಈಗಾಗಲೇ ಅಧಿಕಾರದಲ್ಲಿ ಪಾಲುದಾರರಾಗಿದ್ದೇವೆ. ಆಂಧ್ರದಲ್ಲಿ ಪ್ರಯತ್ನ ಪಡಬೇಕಿದೆ. ಕೇಂದ್ರದ ವಿವಿಧ ಯೋಜನೆಗಳು 70ರಷ್ಟು ಜನರಿಗೆ ಮುಟ್ಟಬೇಕಿದೆ. ಯಾವುದೇ ಜಾತಿ, ಧರ್ಮದ ತಾರತಮ್ಯ ಇಲ್ಲದೆ ಬಡವರಿಗೆ, ದಲಿತರಿಗೆ, ಮಹಿಳೆಯರಿಗೆ ನ್ಯಾಯ ಒದಗಿಸೋ ಕೆಲಸ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಾಡಿದೆ.

ಅದರ ಲಾಭಾಂಶವನ್ನ ಪಕ್ಷದ ಜೊತೆ ಯಶಸ್ವಿಯಾಗಿ ಜೋಡಿಸಬೇಕಿದೆ. ಇದರಿಂದ ದಕ್ಷಿಣದಲ್ಲೂ ಬಿಜೆಪಿ ಸದೃಡವಾಗೋದ್ರಲ್ಲಿ ಅನುಮಾನವಿಲ್ಲ. ಪ್ರಧಾ‌ನಿಗಳು ಸ್ನೇಹಯಾತ್ರೆಯ ಕಲ್ಪನೆ ಬಿಂಬಿಸಿದ್ದಾರೆ. ಆ ಮೂಲಕ ಬಿಜೆಪಿ ವಿಚಾರದಾರೆ, ಯೋಜನೆಗಳನ್ನ ಜನರಿಗೆ ಮುಟ್ಟಿದಬೇಕಿದೆ. ಸಂಕಲ್ಪ ವ್ಯಕ್ತವಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!