Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊರ್ಬಿ ಸೇತುವೆ ದುರಂತಕ್ಕೆ ಆ ಹುಡುಗರು ಕಾರಣವಾ..? ವಿಡಿಯೋ ನೋಡಿ.?

Facebook
Twitter
Telegram
WhatsApp

ಗಾಂಧಿನಗರ: ಮೊರ್ಬಿ ಸೇತುವೆ ಕುಸಿತದಿಂದಾಗಿ ನೂರಾರು ಜನ ಸಾವನ್ನಪ್ಪಿದ್ದಾರೆ. ಇದೀಗ ಈ ರೀತಿ ದುರ್ಘಟನೆ ನಡೆಯೋದಕ್ಕೆ ಆ  ಹುಡುಗರು ಮಾಡಿದ ಅವಾಂತರವೇ ಕಾರಣ ಎನ್ನಲಾಗಿದೆ. ಪ್ರತ್ಯಕ್ಷದರ್ಶಿಯೊಬ್ಬರು ಹೇಳುವ ಪ್ರಕಾರ 15-20 ಹುಡುಗರ ಉದ್ದೇಶಪೂರ್ವಕದಿಂದ ಮಾಡಿರುವುದು ಎಂದಿದ್ದಾರೆ.

ಮೊರ್ಬಿ ಕುಸಿತದಿಂದಾಗಿ 132 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 15-20 ಕಿಡಿಗೇಡಿಗಳು ಹಗ್ಗವನ್ನು ಹಿಡಿದು ಜಗ್ಗಾಡಿದ್ದಾರೆ. ಈ ವೇಳೆ ಸೇತುವೆ ಕುಸಿಯುವುದಕ್ಕೂ ಮುನ್ನ ಜೋರಾಗಿ ಸೌಂಡು ಬಂತು. ಮೊದಲಿಗೆ ನಾನಿ ಬಿದ್ದೆ.

ಕೆಳಗೆ ಬಿದ್ದ ಕೂಡಲೇ ನಾನು ರೋಪ್ ಹಿಡಿದುಕೊಂಡೆ. ನನ್ನ ಜೊತೆಗೆ ನನ್ನ ಸ್ನೇಹಿತ ಸೇರಿ, ಏಳು ಜನ ಬಿದ್ದರು. ರೋಪ್ ವೇ ಹಿಡಿದು ಮೇಲಕ್ಕೆ ಬಂದೆವು. ಘಟನೆ ವೇಳೆ ನನ್ನ ಬೆನ್ನು ಮತ್ತು ಮೂಳೆಗೆ ತುಂಬಾ ಗಾಯವಾಗಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದಿದ್ದಾರೆ.

ಇನ್ನು ಈ ಘಟನೆ ಭಾನುವಾರ ಸಂಜೆ 6.30ಕ್ಕೆ ನಡೆದಿದೆ. ಸದ್ಯ ಇನ್ನು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಪ್ರತ್ಯಕ್ಷದರ್ಶಿ ಹೇಳಿರುವ ಹೇಳಿಕೆಯಂತೆ ಆ ವಿಡಿಯೋವೊಂದು ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!