Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

CET ಯಲ್ಲಿ ರಾಜ್ಯಕ್ಕೆ ಫಸ್ಟ್ ಬಂದ ವಿಘ್ನೇಶ್ ನಟರಾಜ್

---Advertisement---

 

 

ಬೆಂಗಳೂರು : ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ರಾಜ್ಯದ 10 ವಿದ್ಯಾರ್ಥಿಗಳು ಟಾಪ್ ಲೀಸ್ಟ್ ನಲ್ಲಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಅದರಲ್ಲಿ ಬೆಂಗಳೂರಿನ ವಿಘ್ನೇಶ್ ನಟರಾಜ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.

ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದಿರುವ ವಿಘ್ನೇಶ್ ನಟರಾಜ್, ಸಿಇಟಿಯಲ್ಲಿ 96.11 ಪರ್ಸಂಟೇಜ್ ಪಡೆದಿದ್ದಾರೆ. ಇನ್ನು ಪಬ್ಲಿಕ್ ಪರೀಕ್ಷೆಯಲ್ಲಿ 99.67 ಪರ್ಸಂಟೇಜ್ ತೆಗೆದಿದ್ದರು. ಒಟ್ಟು 97.886 ಪರ್ಸಂಟೇಜ್ ನಿಂದ ಫಸ್ಟ್ ರ್ಯಾಂಕ್ ಪಡೆದಿದ್ದಾರೆ.

ಅರ್ಜುನ್ ಕೃಷ್ಣಸ್ವಾಮಿ 2ನೇ ರ್ಯಾಂಕ್, ಹು-ಧಾ ಸಮೃದ್ದ್ ಶೆಟ್ಟಿ 3ನೇ ರ್ಯಾಂಕ್ ಪಡೆದಿದ್ದಾರೆ. ಬಳ್ಳಾರಿಯ ಮಾಧವ್ ಸೂರ್ಯ, ಬೆಂಗಳೂರಿನ ಸುಜಿತ್ ಅಡಿಗಾ, ಉಜ್ವಲ್ ಎಲ್ ಶಂಕರ್, ರಿಶಿತ್ ಗುಪ್ತ, ಅಭಿನವ್ ಸೇರಿದಂತೆ ಹತ್ತು ಜನ ರ್ಯಾಂಕ್ ಪಡೆದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...