Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಲ್ಯ ಮತ್ತೆ ಬಂದ್ರು.. ದಸರಾ ಹಬ್ಬಕ್ಕೆ ಎಲ್ಲರಿಗೂ ವಿಶ್ ಮಾಡಿ ಟ್ರೋಲ್ ಆದ್ರೂ..!

Facebook
Twitter
Telegram
WhatsApp

 

ಸುದ್ದಿಒನ್, ಬೆಂಗಳೂರು :  ವಿಜಯಮಲ್ಯ ಭಾರತೀಯ ಬ್ಯಾಂಕ್ ಗಳಲ್ಲಿ 9 ಸಾವಿರ ಕೋಟಿ ಸಾಲ ಮಾಡಿ, ಭಾರತದಿಂದ ಪಲಾಯನ ಮಾಡಿದ್ದಾರೆ. ಸದ್ಯಕ್ಕೆ ಲಂಡನ್ ನಲ್ಲಿ ನೆಲೆಸಿದ್ದಾರೆ. ಇದರ ನಡುವೆ ಇದೀಗ ದಸರಾ ಹಬ್ಬವನ್ನು ನೆನೆಸಿಕೊಂಡಿದ್ದಾರೆ. ಜೊತೆಗೆ ದೇಶದ ಜನತೆಗೆ ದಸರಾ ಹಬ್ಬದ ವಿಶ್ ಮಾಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ವಿಜಯ್ ಮಲ್ಯ, ಎಲ್ಲರಿಗೂ ದಸರಾ ಹಬ್ಬದ ಶುಭಾಶಯಗಳು ಎಂದು ವಿಶ್ ಮಾಡಿದ್ದಾರೆ. ಈ ಶುಭಾಶಯದಿಂದ ವಿಜಯ್ ಮಲ್ಯ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದಾರೆ. ವಿಜಯ್ ಮಲ್ಯ ಈ ಮೊದಲೇನು ಅಲ್ಲ, ಗಣೇಶ ಚತುರ್ಥಿ, ಕೃಷ್ಣ ಜನ್ಮಾಷ್ಠಮಿ, ಓಣಂ ಹೀಗೆ ಹಲವು ಹಬ್ಬಗಳಿಗೂ ವಿಶ್ ಮಾಡಿದ್ದಾರೆ.

ಆದರೆ ವಿಜಯ್ ಮಲ್ಯ ಅವರ ದಸರಾ ವಿಶ್ ಗೆ ತರಹೇವಾರಿ‌ ಕಮೆಂಟ್ ಗಳು ಬಂದಿವೆ. ವಿಜಯ್ ಮಲ್ಯ ಅವರು ಟ್ವೀಟ್ ಮಾಡಿದ ಇಂದು ಬ್ಯಾಂಕ್ ರಜೆ ಇದೆ. ಬ್ಯಾಂಕ್ ರಜೆ ಇರುವಾಗಲೇ ವಿಜಯ್ ಮಲ್ಯ ಟ್ವೀಟ್ ಮಾಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಬ್ಯಾಂಕ್ ಸಿಬ್ಬಂದಿಗಳಿಗೆ ಹೇಳುತ್ತಿದ್ದಾರೆ ಎಂಬ ಮೂಲಕ ಟ್ರೋಲ್, ಮೀಮ್ಸ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!