Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪವಿತ್ರಾಗೌಡಗೆ ಕಾನೂನು ಎಚ್ಚರಿಕೆ ನೀಡಿದ ವಿಜಯಲಕ್ಷ್ಮಿ ದರ್ಶನ್ : ಫೋಟೋ ವಾರ್ ಶುರುವಾಗಲೂ ಕಾರಣವೇನು..?

Facebook
Twitter
Telegram
WhatsApp

 

ಬೆಂಗಳೂರು: ಬೆಳ್ ಬೆಳಗ್ಗೆನೆ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ವಾರ್ ಶುರುವಾಗಿದೆ. ಅದುವೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಪವಿತ್ರಾ ಗೌಡ ನಡುವೆ. ಹಳೆಯ ಫೋಟೋಗಳನ್ನೆಲ್ಲಾ ಒಂದು ಮಾಡಿ ಪವಿತ್ರಾ ಗೌಡ ವಿಡಿಯೋ ಮಾಡಿ ಹಾಕಿದ್ದು, ಇದಕ್ಕೆ ಆಕ್ರೋಶಗೊಂಡ ವಿಜಯಲಕ್ಷ್ಮೀ ಕಾನೂನು ಕ್ರಮದ ಎಚ್ಚರಕೆ ನೀಡಿದ್ದಾರೆ.

ನಿನ್ನೆ ರಾತ್ರಿ ವಿಜಯಲಕ್ಷ್ಮಿ ಫೋಟೋ ಹಂಚಿಕೊಂಡಿದ್ದರು. ಅದರಲ್ಲಿ ಮಗ ಹಾಗೂ ದರ್ಶನ್ ಜೊತೆಗೆ ಇರುವ ಫೋಟೋ. ಇದು ನಾವು, ನಮ್ಮ ಒಬ್ಬ ಮಗ, ನನ್ನ ಕುಟುಂಬವೇ ನನಗೆ ಎಲ್ಲಾ ಎಂದು ಕ್ಯಾಪ್ಶನ್ ಕೂಡ ನೀಡಿದ್ದರು. ಈ ಫೋಟೋಗಳನ್ನು ಹಾಕಿದ್ದ ಕೆಲವೇ ಗಂಟೆಗಳಲ್ಲಿ ಪವಿತ್ರಾ ಗೌಡ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ವಿಡಿಯೋ ಹಾಕಿದ್ದಾರೆ

ದರ್ಶನ್ ಜೊತೆಗೆ ಆತ್ಮೀಯವಾಗಿರುವ ಫೋಟೋಗಳನ್ನು ಹಂಚಿಕೊಂಡಿರುವ ಪವಿತ್ರಾ ಗೌಡ, ನಮ್ಮಿಬ್ಬರ ಸಂಬಂಧಕ್ಕೆ 10 ವರ್ಷ ಎಂದು ಬರೆದಿದ್ದಾರೆ. ಈ ಫೋಟೋ ಬಳಿಕ ವಿಜಯಲಕ್ಷ್ಮಿ ಕೋಪಗೊಂಡಿದ್ದಾರೆ. ಇದಕ್ಕೆ ವಾರ್ನಿಂಗ್ ಕೂಡ ಕೊಟ್ಟಿದ್ದಾರೆ‌.

‘ಈ ಮಹಿಳೆ ಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುವ ಮೊದಲು ತನ್ನ ಪ್ರಜ್ಞೆ ಇರಬೇಕು ಎಂದು ನಾನು ಭಾವಿಸುತ್ತೇನೆ. ಅದು ತನ್ನ ಪಾತ್ರ ಮತ್ತು ನೈತಿಕ ನಿಲುವಿನ ಬಗ್ಗೆ ಮಾತನಾಡುತ್ತದೆ. ಪುರುಷ, ವಿವಾಹಿತನೆಂದು ತಿಳಿದುಕೊಂಡು ಅವರು ತಮ್ಮ ವೈಯಕ್ತಿಕ ಅಗತ್ಯತೆಗಳು ಮತ್ತು ಕಾರ್ಯಸೂಚಿಗಾಗಿ ಇನ್ನೂ ಬಂದು ಉಳಿಯಲು ಆಯ್ಕೆ ಮಾಡುತ್ತಾರೆ. ಈ ಚಿತ್ರಗಳು ಖುಶಿ ಗೌಡ, ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು ಎಂದು ಸ್ಪಷ್ಟವಾಗಿ ತೋರಿಸುತ್ತವೆ. ನಾನು ಸಾಮಾನ್ಯವಾಗಿ ವೈಯಕ್ತಿಕ ವಿಷಯಗಳ ಬಗ್ಗೆ ಧ್ವನಿ ಎತ್ತಲು ಸಾಮಾಜಿಕ ಮಾಧ್ಯಮವನ್ನು ತೆಗೆದುಕೊಳ್ಳುವುದಿಲ್ಲ ಆದರೆ ಈಗ ನನ್ನ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಕುಟುಂಬ. ಇಡೀ ಸಮಾಜಕ್ಕೆ ವಿಭಿನ್ನ ಚಿತ್ರಣ ನೀಡಲು ಯತ್ನಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಲವರನ್ನು ಟ್ಯಾಗ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

ಬೆಂಗಳೂರಿನಲ್ಲಿ 3 ದಿನ ಸಾಧಾರಣ ಮಳೆ‌: ಉಳಿದಂತೆ ಎಲ್ಲೆಲ್ಲಿ ಎಷ್ಟು ಮಳೆ ಸಾಧ್ಯತೆ..?

ಬೆಂಗಳೂರು: ಬಿಸಿಬಿಸಿ ಎನ್ನುತ್ತಿದ್ದ ಬೆಂಗಳೂರು ಮಂದಿಗೆ ನಿನ್ನೆ ವರುಣರಾಯ ತಂಪೆರೆದಿದ್ದ. ಮಧ್ಯಾಹ್ನವೇ‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕತ್ತಲು ಕವಿದಿತ್ತು. 3 ಗಂಟೆಯ ವೇಳೆಗೆ ಎಲ್ಲೆಲ್ಲೂ ಜೋರು ಮಳೆಯಾಗಿತ್ತು. ಮಳೆ ಕಂಡು ಬೆಂಗಳೂರು ಮಂದಿ

error: Content is protected !!