Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಜಯಲಕ್ಷ್ಮೀ ಬೇಡಿದ್ದಕ್ಕೆ ಬಂದ ಹಣ ಎಷ್ಟು ಲಕ್ಷ ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ಕಳೆದ ಕೆಲವು ದಿನಗಳಿಂದ ನಟಿ ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿಡಿಯೋಗಳನ್ನ ಹರಿಬಿಟ್ಟಿದ್ದರು. ನಾನು ಕಷ್ಟದಲ್ಲಿದ್ದೇನೆ, ಸಹಾಯ ಮಾಡಿ ಎಂದು ಬೇಡಿದ್ದರು. ಅವರ ಅಕ್ಕನಿಗೆ ಟ್ರೀಟ್ಮೆಂಟ್ ಕೊಡಿಸಬೇಕು, ಅಮ್ಮನಿಗೆ ವಯಸ್ಸಾಗಿದೆ ನಾನೇ ನೋಡಿಕೊಳ್ಳಬೇಕು ಎಂದೆಲ್ಲಾ ಹೇಳಿದ್ರು. ಕನ್ನಡಿಗರು ಹಣ ಕೊಡೋಕ್ ಹಾಗಲ್ವಾ ಅಂತ ಕೂಡ ಕೇಳಿದ್ರು.

ಇತ್ತೀಚೆಗಷ್ಟೇ ವಿಜಯಲಕ್ಷ್ಮೀ ಅವರ ತಾಯಿ ನಿಧನರಾಗಿದ್ರು. ಆ ಬಳಿಕ ವಿಜಯ ಲಕ್ಷ್ಮೀ ಅಭಿಮಾನಿಗಳಲ್ಲಿ ಸಹಾಯ ಹಸ್ತ ಕೇಳಿದ್ರು. ನನಗೆ ಭಿಕ್ಷೆ ಅಂತ ಆದ್ರೂ ಅಂದ್ಕೊಳಿ ಆದ್ರೆ ಸಹಾಯ ಬೇಕು ಅಂತ ಕೇಳಿದ್ರು. ಆದ್ರೆ ಆ ಸಹಾಯಕ್ಕ ಸಹಸ್ರಾರು ಮಂದಿ ಸ್ಪಂದಿಸಿದ್ದಾರೆ. ಲಕ್ಷಾಂತರ ರೂಪಾಯಿ ಹಣ ಹೊಳೆ ಹರಿದು ಬಂದಿದೆ.

ಸುಮಾರು ಮೂರುವರೆ ಲಕ್ಷ ಹಣ ಹರಿದು ಬಂದಿದೆ. ಒಂದು ರೂಪಾಯಿ, ಎರಡು ರೂಪಾಯಿ, ಐದು ರೂಪಾಯಿಯಂತೆ ಹಣ ಸಂದಾಯವಾಗಿದೆ. ಇಂದು ಆ ವಿಚಾರವನ್ನ ಸುದ್ದಿಗೋಷ್ಟಿ ನಡೆಸಿ ವಿಚಾರ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

error: Content is protected !!