Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ : ಬಿಜೆಪಿಯ ಈ ನಿರ್ಧಾರಕ್ಕೆ ಕಾರಣವೇನು..?

Facebook
Twitter
Telegram
WhatsApp

 

 

ಬೆಂಗಳೂರು: ಕಡೆಗೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ಬಿಎಸ್ ವೈ ಪುತ್ರ ವಿಜಯೇಂದ್ರ ಅವರನ್ನೇ ನೇಮಕ ಮಾಡಲಾಗಿದೆ. ಯಡಿಯೂರಪ್ಪ ಅವರು ಕೂಡ ತಮ್ಮ ಪುತ್ರನಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕೆಂದು ಪಟ್ಟು ಹಿಡಿದಿದ್ದರು. ಆದರೆ ಶೋಭಾ ಕರಂದ್ಲಾಜೆ ಅವರನ್ನು ರಾಜ್ಯಾಧ್ಯಕ್ಷೆ ಮಾಡಲಾಗುತ್ತದೆ ಎಂಬ ಮಾತು ಕೇಳಿ ಬಂದಿತ್ತು. ಇದೀಗ ಬಿಎಸ್ವೈ ಹೊಲಿಸಿಕೊಳ್ಳುವ ದಾರಿಯಲ್ಲಿರುವ ಹೈಕಮಾಂಡ್ ಇದೀಗ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಇದರಿಂದ ಬಿಜೆಪಿಗೂ ಲಾಭವಾಗುವ ನಿರೀಕ್ಷೆ ಇದೆ.

 

ಕರ್ನಾಟಕದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಗೆ ಬಹಳ ಮುಖ್ಯ. ಜನರ ನಾಡಿಮಿಡಿತ ಬಿಎಸ್ವೈ ಪರವಾಗಿದೆ. ಅದು ಬಿಜೆಪಿ ಹೈಕಮಾಂಡ್ ಗೂ ಅರ್ಥವಾಗಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ತಮ್ಮದಾಗಿಸಿಕೊಳ್ಳಬೇಕೆಂಬ ಹಠ ಇದೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಿಸಿದರೆ ಗೆಲುವು ಸುಲಭ ಎಂಬುದನ್ನು ಅರ್ಥ ಮಾಡಿಕೊಂಡಿರುವ ಬಿಜೆಪಿ ಹೈಕಮಾಂಡ್ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

 

ಈಗ ಬಿಜೆಪಿಗೆ ಲಿಂಗಾಯತ ಮತಗಳನ್ನು ಉಳಿಸಿಕೊಳ್ಳುವುದು ಬಹಳ ಮುಖ್ಯವಾಗಿದೆ. ಯಾಕಂದ್ರೆ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಹೋದ ಬಳಿಕ ಲಿಂಗಾಯತರ ಮತ ಛಿದ್ರವಾಗುವ ಸಾಧ್ಯತೆ ಎದ್ದು ಕಾಣಿಸುತ್ತಾ ಇದೆ. ಹೀಗಾಗಿ ಬಿಎಸ್ವೈ ಅವರ ಫೇವರ್ ಆಗಿ ಕೆಲಸ ಮಾಡಿದರೆ ಲಿಂಗಾಯತ ಮತಗಳು ಉಳಿಯಬಹುದು ಎಂಬುದು ಲೆಲ್ಕಚಾರವಿದೆ. ಹೀಗಾಗಿ ಬಿಎಸ್ವೈ ಆಸೆಯಂತೆ ಅವರ ಪುತ್ರನಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಾರೆ.

 

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಬಿಜೆಪಿ ಸೋತಿತ್ತು. ಈ ಸೋಲಿಗೆ ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದ ನಳೀನ್ ಕುಮಾರ್ ಕಟೀಲು ಕೂಡ ಕಾರಣ ಎಂದೇ ಆರೋಪಗಳಯ ಕೇಳಿ ಬಂದಿತ್ತು. ಅದರ ನೈತಿಕ ಹೊಣೆ ಹೊತ್ತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುನಾರ್ ಕಟೀಲು ರಾಜೀನಾಮೆ‌ ನೀಡಿದ್ದರು. ಆದರೆ ಚುನಾವಣೆ ಮುಗಿದು ಬಹಳ ತಿಂಗಳಾದ ಮೇಲೆ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

ಈ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ : ಬಿ.ಎನ್. ಚಂದ್ರಪ್ಪ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕ್ಷೇತ್ರದ ಹದಿನೆಂಟುವರೆ ಲಕ್ಷ ಮತದಾರರು ಶುಕ್ರವಾರ ನಡೆದ ಚುನಾವಣೆಯಲ್ಲಿ ನನ್ನ ಭವಿಷ್ಯ ನಿರ್ಣಯಿಸುತ್ತಾರೆ.

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

error: Content is protected !!