Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಮ್ಸ್ ಆಸ್ಪತ್ರೆ ಸಚಿವ ಸುಧಾಕರ್ ಭೇಟಿ : ರಾಜೀನಾಮೆ ವಿಚಾರದಲ್ಲಿ ಸಿಎಂ ಹೇಳಿದ್ದೇನು..?

Facebook
Twitter
Telegram
WhatsApp

ಬಳ್ಳಾರಿ : ವಿಮ್ಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಮಸ್ಯೆಯಿಂದ ಮೂವರು ರೋಗಿಗಳ ಸಾವು ಪ್ರಕರಣ ಹಿನ್ನೆಲೆ ಇಂದು ವೈದ್ಯಕೀಯ ಸಚಿವ ಸುಧಾಕರ್ ವಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಬಳ್ಳಾರಿ ಉಸ್ತುವಾರಿ ಹಾಗೂ ಸಚಿವ ಶ್ರೀರಾಮುಲು ಕೂಡ ಭೇಟಿ ನೀಡಿದ್ದಾರೆ. ಈಗಾಗಲೇ ಇಬ್ಬರ ಸಚಿವರ ಉಪಸ್ಥಿತಿಯಲ್ಲಿ ಸಭೆ ಕೂಡ ನಡೆದಿದೆ. ಸಭೆಯಲ್ಲಿ ಘಟನೆಯ ಬಗ್ಗೆಯೂ ಚರ್ಚೆ ನಡೆದಿದೆ.

ಬೆಳಗ್ಗೆನೆ ಪವರ್ ಕಟ್ ಆಗಿದೆ. ಬಳಿಕ ವೆಂಟಿಲೇಟರ್ ವರ್ಕ್ ಆಗಿಲ್ಲ. ಮೂವರು ಸಾವನ್ನಪ್ಪಿದ್ದಾರೆ ಎಂದು ಒಮ್ಮೆ ಹೇಳಿದ್ರೆ, ಇಬ್ಬರು ಅಂತ ಇನ್ನೊಮ್ಮೆ ಹೇಳಲಾಗುತ್ತಿದೆ. ಇನ್ನು ಸ್ವತಃ ವಿಮ್ಸ್ ನಿರ್ದೇಶಕ ನನ್ನ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಎಂದಿದ್ದಾರೆ. ಈ ಎಲ್ಲಾ ವಿಚಾರಗಳನ್ನು ಇಂದು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ವಿದ್ಯುತ್ ಸಂಪರ್ಕ ಕಡಿತವಾಗಿ ರೋಗಿಗಳು ಸಾವನ್ನಪ್ಪಿದ್ದರು. ಈ ಸಂಬಂಧ ವಿಮ್ಸ್ ವೈದ್ಯಾಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದಿದ್ದಾರೆ. ಇನ್ನು ಈ ಮಧ್ಯೆ ಕಾಂಗ್ರೆಸ್ ನಾಯಕರು ಸಚುವ ಸುಧಾಕರ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ರಾಜೀನಾಮೆ ಸಂಬಂಧ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಈ ಹಿಂದೆ ಕರ್ನಾಟಕ ಪ್ರೈವೆಟ್ ಮೆಡಿಕಲ್ ಡಾಕ್ಟರ್ ಸಮಸ್ಯೆ ಆಗಿತ್ತು. ಐದು ದಿನ ಸ್ಟ್ರೈಕ್ ಮಾಡಿದ್ರು. ಆ ಸಮಯದಲ್ಲಿ 80 ಜನ ಸತ್ತಿದ್ದರು. ಅವತ್ತು ರಾಜೀನಾಮೆ ಕೊಟ್ಟಿದ್ರಾ. ಎಲ್ಲಾದಕ್ಕೂ ರಾಜೀನಾಮೆ ರಾಜಕಾರಣ ಮಾಡಬಾರದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

error: Content is protected !!