Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅತ್ತ ಕುಟುಂಸ್ಥರಿಂದ ಅಪ್ಪುಗೆ ಪೂಜೆ ಇತ್ತ ಕಾವೇರಿ ತಟದಲ್ಲಿ ವಿನೋದ್ ರಾಜ್ ಪೂಜೆ..!

Facebook
Twitter
Telegram
WhatsApp

ಮಂಡ್ಯ : ಕೇವಲ 46 ವರ್ಷಕ್ಕೆ ಇಡೀ ರಾಜ್ಯದ ಜನತೆಗೆ ರಾಜಕುಮಾರನಂತಿದ್ದ ಅಪ್ಪು ನಿಧನರಾಗಿದ್ದು, ಯಾರಿಗೂ ಅರಗಿಸಿಕೊಳ್ಳಲು ಆಗ್ತಿಲ್ಲ. ಇಂದು 11 ದಿನ. ಅವರ ಪುಣ್ಯ ಸ್ಮರಣೆಯನ್ನ ಇಡೀ ಕುಟುಂಬ ನೆರವೇರಿಸಿದೆ. ಇಂದು ಮನೆಯಲ್ಲೂ ಪುನೀತ್ ರಾಜ್‍ಕುಮಾರ್ ಅವರ ಫೋಟೋಗೆ ಸ್ಪೆಷಲ್ ಅಲಂಕಾರ ಮಾಡಿ, ಅಪ್ಪುಗೆ ಏನೆಲ್ಲಾ ತಿಂಡಿ ಇಷ್ಟ ಆ ತಿಂಡಿಯನ್ನೆಲ್ಲಾ ಮಾಡಿ ಎಡೆ ಇಡಲಾಗಿದೆ. ಹಾಗೇ ಸಮಾಧಿ ಬಳಿಯೂ ವಿಶೇಷ ಪೂಜೆ ಸಲ್ಲಿಸಿ ಬಂದಿದ್ದಾರೆ.

ಈ ಮಧ್ಯೆ ವಿನೋದ್ ರಾಜ್ ಹಾಗೂ ಲೀಲಾವತಿ ಅವರು ಕೂಡ ಅಪ್ಪು ನಿಧನಕ್ಕೆ ಭಾರೀ ದುಃಖ ವ್ಯಕ್ತಪಡಿಸಿದ್ದಾರೆ. ಅಪ್ಪು ಆತ್ಮಕ್ಕೆ ಶಾಂತಿ ಸಿಗಲೆಂದು ಕಾವೇರಿ ನದಿ ತೀರದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಂ ಬಳಿಯ ಕಾವೇರಿ ನದಿಯ ಸಂಗಮದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಅಪ್ಪು ಆತ್ಮಕ್ಕೆ ಶಾಂತಿ ಸಿಗಲೆಂದು ಮೊದಲು ಆಶ್ಲೇಷ ಬಲಿ ಹಾಗೂ ನಾರಾಯಣ ಬಲಿ ಪೂಜೆಯನ್ನ ಮಾಡಿದ್ರು. ಪೂಜೆ ಮುಗಿದ ಬಳಿಕ ಕಾವೇರಿ ನದಿಗೆ ತರ್ಪಣ ಬಿಟ್ಟ ವಿನೋದ್ ರಾಜ್, ಅಪ್ಪು ಆತ್ಮಕ್ಕೆ ಶಾಂತಿ ಸಿಗಲೆಂದು ಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗಾಳಿ ಮಳೆಗೆ ಕರೆಂಟ್ ಹೋದ್ರೆ ಈ ನಂಬರ್ ಗೆ ವಾಟ್ಸಾಪ್ ಮಾಡಿ

ಬೆಂಗಳೂರು: ಇನ್ನು ಮಳೆಗಾಲ ಶುರುವಾಯ್ತು. ಈ ಮಳೆಗಾಲ ಬಂತು ಅಂದ್ರೆ ಸಾಕು ಎಲ್ಲೆಡೆ ಮರಗಿಡಗಳು ಬೀಳುತ್ತವೆ, ಪವರ್ ಕಟ್ ಸಮಸ್ಯೆಗಳು ಕೂಡ ಕಾಡುತ್ತವೆ. ಈ ವೇಳೆ ಬೆಸ್ಕಾಂನವರು ಜನರ ಕೈಗೆ ಸಿಗುವುದು ಕಷ್ಟವಾಗಿದೆ. ಆದರೆ

ಹಣ ಉಳಿತಾಯಕ್ಕೆ RD ಅಥವಾ FD.. ಯಾವುದು ಬೆಟರ್..?

ಮನುಷ್ಯನ ಈಗಿನ ಜೀವನಶೈಲಿಯಿಂದ ಹಣದ ಅವಶ್ಯಕತೆ ಬಹಳ ಇದೆ. ಬೆಲೆ ಏರಿಕೆಯ ನಡುವೆ ಮುಂದಿನ ಜೀವನಕ್ಕಾಗಿ ಹಣ ಉಳಿಸಲೇಬೇಕಾಗಿದೆ‌. ಆದರೆ ಹಣ ಉಳಿಕೆಗೆ ಅಥವಾ ಇರುವ ಹಣಕ್ಕೆ ಬ್ಯಾಂಕ್ ನಲ್ಲಿ ಯಾವ ಮಾರ್ಗವನ್ನು ಬಳಸಬೇಕೆಂಬುದು

ರೇವಣ್ಣ ಜಾಮೀನು ಅರ್ಜಿ ಇಂದು ವಿಚಾರಣೆ : ಅನಾರೋಗ್ಯದಿಂದ ಆಸ್ಪತ್ರೆಯಲ್ಲಿರುವ ರೇವಣ್ಣಗೆ ಜೈಲಾ..? ಬೇಲಾ..?

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಕಿಡ್ನ್ಯಾಪ್ ಕೇಸಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. 8ನೇ ತಾರೀಖಿನ ತನಕವೂ ವಶಕ್ಕೆ ಪಡೆದಿದ್ದರು. ಆದರೆ ಇಂದು ಅವರ

error: Content is protected !!