Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತೀವ್ರ ಹೃದಯಾಘಾತದಿಂದ ವಿರಕ್ತಪಠದ ಸ್ವಾಮೀಜಿ ನಿಧನ..!

Facebook
Twitter
Telegram
WhatsApp

ಕಲಬುರಗಿ: ವಿರಕ್ತ ಮಠದ ಶ್ರೀ ಸಿದ್ದರಾಮ ಸ್ವಾಮೀಜಿಗಳು ತೀವ್ರ ಹೃದಯಾಘಾತದಿಂದ ನಿಧನರಾಗಿರುವ ಸುದ್ದಿ ಹೊರ ಬಂದಿದೆ. ರಾತ್ರಿ ಪ್ರವಚನ ಮುಗಿಸಿದ್ದ ಸ್ವಾಮೀಜಿ ಬೆಳಗಾಗುವುದರೊಳಗೆ ಇಹಲೋಕ ತ್ಯಜಿಸಿದ್ದಾರೆ. ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿ ರಠಕಲ್ ವಿರಕ್ತ ಮಠದ ಸ್ವಾಮೀಜಿ ನಿಧನರಾಗಿದ್ದಾರೆ. ಆದರೆ ಸ್ವಾಮೀಜಿಗೆ ಬರೀ 35 ವರ್ಷವಾಗಿತ್ತು. ಇಷ್ಟು ಚಿಕ್ಕ ವಯಸ್ಸಿಗೇನೆ ಹೃದಯಾಘಾತವಾಗಿದ್ದು ಭಕ್ತ ವೃಂದದವರಿಗೆ ಶಾಕ್ ಆಗಿದೆ. ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಮಠದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.

 

ನಿನ್ನ ರಠಕಲ್ ಗ್ರಾಮದಲ್ಲಿ ಅದ್ದೂರಿಯಾಗಿ ವಚನ ಸಂಗಮ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು. ಪ್ರವಚನವನ್ನು ನೀಡಿದ್ದರು. ಈ ವಚನ ಕಾರ್ಯಕ್ರಮದಲ್ಲಿ ಸಚಿವರು ಕೂಡ ಭಾಗಿಯಾಗಿದ್ದರು. ಗಣ್ಯರೊಂದಿಗೆ ರಾತ್ರಿ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸ್ವಾಮೀಜಿ ಇಂದು ಬೆಳಗ್ಗೆ ಎದ್ದೇ ಇಲ್ಲ. ಭಕ್ತ ವೃಂದ ಸ್ವಾಮೀಜಿ ನಿಧನದಿಂದ ದುಃಖದಲ್ಲಿದೆ.

ಇಂದು ಸಂಜೆ 5 ಗಂಟೆಗೆ ಸ್ವಾಮೀಜಿಯ ಅಂತ್ಯ ಸಂಸ್ಕಾರ ನಡೆಯಲಿದೆ. ಅದಕ್ಕೂ ಮೊದಲು ಭಕ್ತರಿಗಾಗಿ, ಸಾರ್ವಜನಿಕರಿಗಾಗಿ ಸ್ವಾಮೀಜಿ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಇಷ್ಟು ಚಿಕ್ಕ ವಯಸ್ಸಿಗೇನೆ ಸ್ವಾಮೀಜಿ ನಿಧನರಾಗಿದ್ದು, ಅರಗಿಸಿಕೊಳ್ಳಲಾರದ ಸತ್ಯವಾಗಿದೆ.

ಇತ್ತಿಚೆಗೆ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಚಿಕ್ಕ ವಯಸ್ಸಿಗೇನೆ ಹೃದಯಾಘಾತ ಸಂಭವಿಸುತ್ತಿದ್ದು, ನೋಡ ನೋಡುತ್ತಿದ್ದಂತೆಯೇ ನಿಧನರಾಗುತ್ತಿದ್ದಾರೆ. ಆಹಾರ ಪದ್ಧತಿ, ಕೆಲಸದ ಒತ್ತಡ ಎಲ್ಲವೂ ಕಾರಣವಾಗುತ್ತಿವೆ. ಹೀಗಾಗಿ ಹೃದಯಾಘಾತದಿಂದ ತಪ್ಪಿಸಿಕೊಳ್ಳಲು ಹೃದಯದ ಆರೊಇಗ್ಯ ಕಾಪಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಚಿಕ್ಕ ವಯಸ್ಸಿಗೇನೆ ಹೃದಯಾಘಾತವಾದರೆ ಪೋಷಕರಿಗೂ ಆ ನೋವು ಕೊನೆಯವರೆಗೂ ಉಳಿದು ಬಿಡುತ್ತದೆ. ಸ್ವಾಮೀಜಿಯವರ ನಿಧನವೂ ಭಕ್ತರಿಗೆ ಅಷ್ಟೇ ನೋವು ಕೊಟ್ಟಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಕ್ತರು ಬೇಡಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಗ್ ಬಾಸ್, ಪ್ರಪಂಚವೇನು ಅಂಗಡಿಯಲ್ಲಿ ಸಿಗುವ ಚಡ್ಡಿಯಾ..? ಜಗದೀಶ್ ಗೆ ಧನರಾಜ್ ಟಾಂಗ್..!

ಬಿಗ್ ಬಾಸ್ ಸೀಸನ್ 11 ಶುರುವಾಗಿ ವಾರವಾಗಿದೆ. ಇಂದು ಕಿಚ್ಚನ ಪಂಚಾಯ್ತಿಯಲ್ಲಿ ಮೊದಲ ವಾರವೇ ಒಬ್ಬರು ಮನೆಯಿಂದ ಹೊರಗೆ ಬರಲಿದ್ದಾರೆ. ಟಾಸ್ಕ್ ನಲ್ಲಿ ಸರಿಯಾಗಿ ಆಡದಿರುವವರೋ, ಜನಗಳಿಂದ ಮತಗಳನ್ನು ಪಡೆಯದೆ ಇರುವವರೋ ಹೊರಗೆ ಬರಲಿದ್ದಾರೆ.

ಬಾದಾಮಿ ತಿನ್ನಲು ಸರಿಯಾದ ಸಮಯ ಯಾವುದು ಗೊತ್ತಾ..?

ಸುದ್ದಿಒನ್ : ಆರೋಗ್ಯವನ್ನು ಕಾಪಾಡಿಕೊಳ್ಳಲು ಡ್ರೈ ಫ್ರೂಟ್ಸ್ ತಿನ್ನಲು ವೈದ್ಯಕೀಯ ತಜ್ಞರು ಸಲಹೆ ನೀಡುತ್ತಾರೆ. ಬಾದಾಮಿ ಅಂತಹ ಒಂದು ಸೂಪರ್ ಫುಡ್. ನಿಯಮಿತವಾದ ಬಾದಾಮಿ ಸೇವನೆಯು ದೇಹಕ್ಕೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಸರಿಯಾದ

ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಮದುವೆ ಫಿಕ್ಸ್ ಆಯಿತು

ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಮದುವೆ ಫಿಕ್ಸ್ ಆಯಿತು, ಈ ರಾಶಿಯವರಿಗೆ ವಿದೇಶಿ ಯೋಗ, ಈ ರಾಶಿಗಳಿಗೆ ಸಂತಾನ ಭಾಗ್ಯ, ಭಾನುವಾರರಾಶಿ ಭವಿಷ್ಯ -ಅಕ್ಟೋಬರ್-6,2024 ಸೂರ್ಯೋದಯ: 06:11, ಸೂರ್ಯಾಸ್ತ : 05:57 ಶಾಲಿವಾಹನ ಶಕೆ

error: Content is protected !!